AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ, ಭಾರತ ಗಡಿ ವಿಚಾರಕ್ಕೆ ಬಂದ ಸೀಮಾ ಹೈದರ್

ಭಾರತ, ಪಾಕಿಸ್ತಾನ ಗಡಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ವಿದ್ಯಾರ್ಥಿಯ ಆಸಕ್ತಿದಾಯಕ ಉತ್ತರ ಹೊರಬಿದ್ದಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಪಾಕಿಸ್ತಾನ, ಭಾರತ ಗಡಿ ವಿಚಾರಕ್ಕೆ ಬಂದ ಸೀಮಾ ಹೈದರ್
ಸೀಮಾ ಹೈದರ್
ನಯನಾ ರಾಜೀವ್
|

Updated on: Dec 25, 2023 | 7:01 AM

Share

ಭಾರತ, ಪಾಕಿಸ್ತಾನ ಗಡಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ವಿದ್ಯಾರ್ಥಿಯ ಆಸಕ್ತಿದಾಯಕ ಉತ್ತರ ಹೊರಬಿದ್ದಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಯಾವುದು, ಉದ್ದವನ್ನು ತಿಳಿಸಿ? ಎಂದು ಪ್ರಶ್ನೆ ಕೇಳಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಸೀಮಾ ಹೈದರ್ ಎಂದು ವಿದ್ಯಾರ್ಥಿ ತಮಾಷೆಯಾಗಿ ಉತ್ತರ ಬರೆದಿದ್ದಾನೆ.

ಸೀಮಾ ಹೈದರ್ ಅವರ ಎತ್ತರ 5 ಅಡಿ 6 ಇಂಚು, ಈ ವಿಚಾರವಾಗಿ ಉಭಯ ದೇಶಗಳ ನಡುವೆ ಜಗಳ ನಡೆಯುತ್ತಿದೆ. ಒಬ್ಬ ಬಳಕೆದಾರರು ವಿದ್ಯಾರ್ಥಿಯನ್ನು WhatsApp ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಕರೆದಿದ್ದಾರೆ. ಇಂತಹ ನವೀನ ಉತ್ತರಕ್ಕಾಗಿ ಅವರು ಹೆಚ್ಚುವರಿ ಅಂಕಗಳನ್ನು ಪಡೆಯಬೇಕಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ತನ್ನ ಪ್ರಿಯಕರನೊಂದಿಗೆ ಮದುವೆಯಾಗಲು ಮೂವರು ಮಕ್ಕಳೊಂದಿಗೆ ಭಾರತಕ್ಕೆ ಆಗಮಿಸಿದ್ದು ದೊಡ್ಡ ಸುದ್ದಿಯಾಗಿತ್ತು.

ಮತ್ತಷ್ಟು ಓದಿ: ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​

ಜುಲೈ 4 ರಂದು, ವೀಸಾ ಇಲ್ಲದೆ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಸೀಮಾ ಹೈದರ್ ಮತ್ತು ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ್ದಕ್ಕಾಗಿ ಸಚಿನ್ ಮೀನಾ ಅವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದರು. ಆದಾಗ್ಯೂ, ಇಬ್ಬರೂ ಜುಲೈ 7 ರಂದು ಜಾಮೀನು ಪಡೆದರು ಮತ್ತು ತಮ್ಮ ನಾಲ್ವರು ಮಕ್ಕಳೊಂದಿಗೆ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದ ಮನೆಯಲ್ಲಿ ವಾಸಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ