AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ, ಭಾರತ ಗಡಿ ವಿಚಾರಕ್ಕೆ ಬಂದ ಸೀಮಾ ಹೈದರ್

ಭಾರತ, ಪಾಕಿಸ್ತಾನ ಗಡಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ವಿದ್ಯಾರ್ಥಿಯ ಆಸಕ್ತಿದಾಯಕ ಉತ್ತರ ಹೊರಬಿದ್ದಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಪಾಕಿಸ್ತಾನ, ಭಾರತ ಗಡಿ ವಿಚಾರಕ್ಕೆ ಬಂದ ಸೀಮಾ ಹೈದರ್
ಸೀಮಾ ಹೈದರ್
ನಯನಾ ರಾಜೀವ್
|

Updated on: Dec 25, 2023 | 7:01 AM

Share

ಭಾರತ, ಪಾಕಿಸ್ತಾನ ಗಡಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ವಿದ್ಯಾರ್ಥಿಯ ಆಸಕ್ತಿದಾಯಕ ಉತ್ತರ ಹೊರಬಿದ್ದಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಯಾವುದು, ಉದ್ದವನ್ನು ತಿಳಿಸಿ? ಎಂದು ಪ್ರಶ್ನೆ ಕೇಳಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಸೀಮಾ ಹೈದರ್ ಎಂದು ವಿದ್ಯಾರ್ಥಿ ತಮಾಷೆಯಾಗಿ ಉತ್ತರ ಬರೆದಿದ್ದಾನೆ.

ಸೀಮಾ ಹೈದರ್ ಅವರ ಎತ್ತರ 5 ಅಡಿ 6 ಇಂಚು, ಈ ವಿಚಾರವಾಗಿ ಉಭಯ ದೇಶಗಳ ನಡುವೆ ಜಗಳ ನಡೆಯುತ್ತಿದೆ. ಒಬ್ಬ ಬಳಕೆದಾರರು ವಿದ್ಯಾರ್ಥಿಯನ್ನು WhatsApp ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಕರೆದಿದ್ದಾರೆ. ಇಂತಹ ನವೀನ ಉತ್ತರಕ್ಕಾಗಿ ಅವರು ಹೆಚ್ಚುವರಿ ಅಂಕಗಳನ್ನು ಪಡೆಯಬೇಕಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ತನ್ನ ಪ್ರಿಯಕರನೊಂದಿಗೆ ಮದುವೆಯಾಗಲು ಮೂವರು ಮಕ್ಕಳೊಂದಿಗೆ ಭಾರತಕ್ಕೆ ಆಗಮಿಸಿದ್ದು ದೊಡ್ಡ ಸುದ್ದಿಯಾಗಿತ್ತು.

ಮತ್ತಷ್ಟು ಓದಿ: ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​

ಜುಲೈ 4 ರಂದು, ವೀಸಾ ಇಲ್ಲದೆ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಸೀಮಾ ಹೈದರ್ ಮತ್ತು ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ್ದಕ್ಕಾಗಿ ಸಚಿನ್ ಮೀನಾ ಅವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದರು. ಆದಾಗ್ಯೂ, ಇಬ್ಬರೂ ಜುಲೈ 7 ರಂದು ಜಾಮೀನು ಪಡೆದರು ಮತ್ತು ತಮ್ಮ ನಾಲ್ವರು ಮಕ್ಕಳೊಂದಿಗೆ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದ ಮನೆಯಲ್ಲಿ ವಾಸಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ