AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ, ಭಾರತ ಗಡಿ ವಿಚಾರಕ್ಕೆ ಬಂದ ಸೀಮಾ ಹೈದರ್

ಭಾರತ, ಪಾಕಿಸ್ತಾನ ಗಡಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ವಿದ್ಯಾರ್ಥಿಯ ಆಸಕ್ತಿದಾಯಕ ಉತ್ತರ ಹೊರಬಿದ್ದಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಪಾಕಿಸ್ತಾನ, ಭಾರತ ಗಡಿ ವಿಚಾರಕ್ಕೆ ಬಂದ ಸೀಮಾ ಹೈದರ್
ಸೀಮಾ ಹೈದರ್
ನಯನಾ ರಾಜೀವ್
|

Updated on: Dec 25, 2023 | 7:01 AM

Share

ಭಾರತ, ಪಾಕಿಸ್ತಾನ ಗಡಿಗೆ ಸಂಬಂಧಿಸಿದ ಪ್ರಶ್ನೆಯೊಂದರಲ್ಲಿ ವಿದ್ಯಾರ್ಥಿಯ ಆಸಕ್ತಿದಾಯಕ ಉತ್ತರ ಹೊರಬಿದ್ದಿದೆ. ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಶಾಲೆಯೊಂದರಲ್ಲಿ ರಾಜ್ಯಶಾಸ್ತ್ರ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಇತ್ತು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಯಾವುದು, ಉದ್ದವನ್ನು ತಿಳಿಸಿ? ಎಂದು ಪ್ರಶ್ನೆ ಕೇಳಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಸೀಮಾ ಹೈದರ್ ಎಂದು ವಿದ್ಯಾರ್ಥಿ ತಮಾಷೆಯಾಗಿ ಉತ್ತರ ಬರೆದಿದ್ದಾನೆ.

ಸೀಮಾ ಹೈದರ್ ಅವರ ಎತ್ತರ 5 ಅಡಿ 6 ಇಂಚು, ಈ ವಿಚಾರವಾಗಿ ಉಭಯ ದೇಶಗಳ ನಡುವೆ ಜಗಳ ನಡೆಯುತ್ತಿದೆ. ಒಬ್ಬ ಬಳಕೆದಾರರು ವಿದ್ಯಾರ್ಥಿಯನ್ನು WhatsApp ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಕರೆದಿದ್ದಾರೆ. ಇಂತಹ ನವೀನ ಉತ್ತರಕ್ಕಾಗಿ ಅವರು ಹೆಚ್ಚುವರಿ ಅಂಕಗಳನ್ನು ಪಡೆಯಬೇಕಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ತನ್ನ ಪ್ರಿಯಕರನೊಂದಿಗೆ ಮದುವೆಯಾಗಲು ಮೂವರು ಮಕ್ಕಳೊಂದಿಗೆ ಭಾರತಕ್ಕೆ ಆಗಮಿಸಿದ್ದು ದೊಡ್ಡ ಸುದ್ದಿಯಾಗಿತ್ತು.

ಮತ್ತಷ್ಟು ಓದಿ: ಅಕ್ರಮವಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್​ಗೆ ಬಾಲಿವುಡ್ ಸಿನಿಮಾದಲ್ಲಿ ನಟಿಸೋ ಚಾನ್ಸ್​

ಜುಲೈ 4 ರಂದು, ವೀಸಾ ಇಲ್ಲದೆ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಸೀಮಾ ಹೈದರ್ ಮತ್ತು ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ್ದಕ್ಕಾಗಿ ಸಚಿನ್ ಮೀನಾ ಅವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದರು. ಆದಾಗ್ಯೂ, ಇಬ್ಬರೂ ಜುಲೈ 7 ರಂದು ಜಾಮೀನು ಪಡೆದರು ಮತ್ತು ತಮ್ಮ ನಾಲ್ವರು ಮಕ್ಕಳೊಂದಿಗೆ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದ ಮನೆಯಲ್ಲಿ ವಾಸಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ