AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ನಿಲ್ಲಿಸದಿದ್ದರೆ ಹೀಗೂ ಪ್ರತಿಭಟನೆ ಮಾಡಬಹುದು, ನಮ್ಮ ಆಸ್ತಿಯನ್ನು ಹಾಳು ಮಾಡುವುದಿಲ್ಲ: ವಿದ್ಯಾರ್ಥಿಗಳು

ಕೇರಳದ ಮಾವೂರ್‌ನಲ್ಲಿರುವ ಮಹ್ಲಾರ ಕಲಾ ಮತ್ತು ವಿಜ್ಞಾನ ಕಾಲೇಜಿನ ಮಹಿಳಾ ಕಾಲೇಜು ವಿದ್ಯಾರ್ಥಿಗಳು ತಮ್ಮ ನಿಲ್ದಾಣದಲ್ಲಿ ನಿಲ್ಲದ ಬಸ್‌ಗಳನ್ನು ವಿರೋಧಿಸಿ ಕೇರಳದ ಕೋಯಿಕ್ಕೋಡ್​​ನಲ್ಲಿ ಚಾಲಕರು ಮತ್ತು ಇತರ ಸಿಬ್ಬಂದಿಗೆ ಸಿಹಿ ಹಂಚಿದರು.

ಬಸ್ ನಿಲ್ಲಿಸದಿದ್ದರೆ ಹೀಗೂ ಪ್ರತಿಭಟನೆ ಮಾಡಬಹುದು, ನಮ್ಮ ಆಸ್ತಿಯನ್ನು ಹಾಳು ಮಾಡುವುದಿಲ್ಲ: ವಿದ್ಯಾರ್ಥಿಗಳು
Students said that if the bus is not stopped, they can still protest, they don't want to damage our property
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 12, 2022 | 7:20 PM

ಕೋಯಿಕ್ಕೋಡ್: ಕೇರಳ( kerala) ಮಾವೂರ್‌ನಲ್ಲಿರುವ ಮಹ್ಲಾರ ಕಲಾ ಮತ್ತು ವಿಜ್ಞಾನ ಕಾಲೇಜಿನ ಮಹಿಳಾ ಕಾಲೇಜು ವಿದ್ಯಾರ್ಥಿಗಳು ತಮ್ಮ ನಿಲ್ದಾಣದಲ್ಲಿ ನಿಲ್ಲದ ಬಸ್‌ಗಳನ್ನು ವಿರೋಧಿಸಿ ಕೇರಳದ ಕೋಯಿಕ್ಕೋಡ್​​ನಲ್ಲಿ (Kozhikode) ಚಾಲಕರು ಮತ್ತು ಇತರ ಸಿಬ್ಬಂದಿಗೆ ಸಿಹಿ ಹಂಚಿದರು. ತಮ್ಮ ಬಸ್ ನಿಲ್ದಾಣಗಳಲ್ಲಿ ಬಸ್‌ಗಳು ನಿಲ್ಲದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ತಡವಾಗಿ ಬರುತ್ತಿದ್ದರು. ಬಸ್ ನಿಲ್ದಾಣಗಳಲ್ಲಿ ಹೋಮ್ ಗಾರ್ಡ್ಸ್​ಗಳನ್ನು ನಿಯೋಜಿಸಲಾಗಿತ್ತು ನಿಲ್ದಾಣದಲ್ಲಿ ಬಸ್‌ಗಳು ನಿಲ್ಲದ ಕಾರಣ ವಿದ್ಯಾರ್ಥಿಗಳು ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಪ್ರಾಂಶುಪಾಲರ ಮೂಲಕ ವಿಷಯ ಪ್ರಸ್ತಾಪಿಸಿ ಮಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಸ್ ನಿಲ್ದಾಣದಲ್ಲಿ ಹೋಮ್ ಗಾರ್ಡ್ಸ್​ಗಳನ್ನು ನೇಮಿಸಲಾಗಿದ್ದು, ಚಾಲಕರು ನಿಲ್ದಾಣಗಳಲ್ಲಿ ಬಸ್ ನಿಲ್ಲಿಸಲು ಆರಂಭಿಸಿದರು. ಆದರೆ ಕೆಲವು ದಿನಗಳ ನಂತರ, ಮತ್ತೆ ಅದೇ ಹಳೆಯ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಅಗತ್ಯವಿರುವ ನಿಲ್ದಾಣಗಳಲ್ಲಿ ಬಸ್‌ಗಳನ್ನು ಮಾತ್ರ ನಿಲ್ಲಿಸುತ್ತಿದ್ದಾರೆ.

ಇದನ್ನು ಓದಿ:ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಚಾರಕ್ಕಾಗಿ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಕೆಲವು ವಿದ್ಯಾರ್ಥಿನಿಯರು ಬಸ್ಸಿನ ಎಲ್ಲಾ ಸಿಬ್ಬಂದಿಗೆ ಸಿಹಿ ಹಂಚಿ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಬಸ್‌ಗಳಿಗೆ ಕಲ್ಲು ತೂರಾಟ ಮಾಡಿ ಪ್ರತಿಭಟನೆ ಮಾಡುವುದು ನಮಗೆ ಇಷ್ಟವಿಲ್ಲ, ನಮ್ಮ ಆಸ್ತಿಯನ್ನು ನಾವೇ ಹಾಳುವುದು ಎಷ್ಟು ಸರಿ ಎಂದು ಬಸ್ ನಿಲ್ಲಿಸಿದರೆ ಸಿಹಿ ನೀಡುತ್ತೇವೆ ಎಂದರು. ಶಿಕ್ಷಕರು ಹಾಗೂ ಬಸ್ ಮಾಲಕರ ಪ್ರತಿನಿಧಿಗಳ ಸಮ್ಮುಖದಲ್ಲಿ ಕಾಲೇಜು ಪ್ರಾಂಶುಪಾಲರು ಪ್ರತಿಭಟನೆಗಳಿಗೆ ಚಾಲನೆ ನೀಡಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Mon, 12 December 22

ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ