AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ, ಎಚ್ಚರ… ಮರುಸೋಂಕಿಗೆ ಒಳಗಾದರೆ ಅಪಾಯ ಹೆಚ್ಚು!

ಅಧ್ಯಯನದ ಪ್ರಕಾರ ಮರುಸೋಂಕಿಗೆ ಸಿಲುಕುವ ಸಾಧ್ಯತೆ ಆರೋಗ್ಯ ಕಾರ್ಯಕರ್ತರಲ್ಲಿ ಮೂರುಪಟ್ಟು ಅಧಿಕವಾಗಿದ್ದು ಕೊರೊನಾ ಸೋಂಕಿತರೊಂದಿಗೆ ಅತಿ ಹೆಚ್ಚು ಸಂಪರ್ಕದಲ್ಲಿರುವವರಿಗೂ ಅಪಾಯವಿದೆ.

ಎಚ್ಚರ, ಎಚ್ಚರ... ಮರುಸೋಂಕಿಗೆ ಒಳಗಾದರೆ ಅಪಾಯ ಹೆಚ್ಚು!
ಸಾಂದರ್ಭಿಕ ಚಿತ್ರ
Skanda
| Edited By: |

Updated on: Nov 30, 2020 | 11:52 AM

Share

ಗುವಾಹತಿ: ಕೊರೊನಾ ಸೋಂಕಿನ ತೀವ್ರತೆಗೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹಾಗೂ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಜಂಟಿಯಾಗಿ ನಡೆಸಿರುವ ಅಧ್ಯಯನದಲ್ಲಿ ಕುತೂಹಲಕಾರಿ ಅಂಶವೊಂದು ಬೆಳಕಿಗೆ ಬಂದಿದೆ.

ಮರುಸೋಂಕು ಹೆಚ್ಚು ಅಪಾಯಕಾರಿ! ಕೊರೊನಾ ಸೋಂಕಿಗೆ ಮೊದಲ ಬಾರಿ ತುತ್ತಾಗುವವರಿಗಿಂತ ಅಧಿಕ ಅಪಾಯ ಮರು ಸೋಂಕಿಗೆ ಒಳಗಾಗುವವರಿಗೆ ಇದೆ ಎಂಬ ಸಂಗತಿ ಈ ಅಧ್ಯಯನದಲ್ಲಿ ಬಯಲಾಗಿದೆ. ವೈದ್ಯಕೀಯವಾಗಿ ಎರಡು ಅಥವಾ ಮೂರನೇ ಬಾರಿ ಸೋಂಕಿಗೆ ತುತ್ತಾಗುವವರನ್ನು ಗುಣಪಡಿಸುವುದು ಸವಾಲಾಗಿದೆ ಎಂದು ತಿಳಿದುಬಂದಿದೆ.

ಈ ಅಧ್ಯಯನವನ್ನು ಗಾಯತ್ರಿ ಗೊಗಾಯ್, ಮೊಂದಿತಾ ಬರ್ಗೋಹೈನ್, ಅನೂಪ್ ದಾಸ್, ಬಿಸ್ವಜ್ಯೋತಿ ಬರ್ಕಕೋಟಿ ಹಾಗೂ ಮಂದಾಕಿನಿ ದಾಸ್ ಎಂಬ ತಜ್ಞರು ನಡೆಸಿದ್ದು ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ ಮರುಸೋಂಕಿಗೆ ಒಳಗಾದವರಿಗೆ ಗುಣವಾಗಲು ಹೆಚ್ಚು ಸಮಯ ಬೇಕು ಎಂಬ ವಿಚಾರ ಗೊತ್ತಾಗಿದೆ.

ಸಂಪರ್ಕದಲ್ಲಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಅಧ್ಯಯನದ ಪ್ರಕಾರ ಮರುಸೋಂಕಿಗೆ ಸಿಲುಕುವ ಸಾಧ್ಯತೆ ಆರೋಗ್ಯ ಕಾರ್ಯಕರ್ತರಲ್ಲಿ ಮೂರುಪಟ್ಟು ಅಧಿಕವಾಗಿದ್ದು ಕೊರೊನಾ ಸೋಂಕಿತರೊಂದಿಗೆ ಅತಿ ಹೆಚ್ಚು ಸಂಪರ್ಕದಲ್ಲಿರುವವರಿಗೂ ಅಪಾಯ ಹೆಚ್ಚಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೊರೊನಾ.. ರಾಜ್ಯದಲ್ಲಿ ಯಾವ ವಯಸ್ಸಿನ ಜನರು ಸೋಂಕಿಗೆ ಹೆಚ್ಚು ಬಲಿಯಾಗಿದ್ದಾರೆ..?

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?