AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ, ಎಚ್ಚರ… ಮರುಸೋಂಕಿಗೆ ಒಳಗಾದರೆ ಅಪಾಯ ಹೆಚ್ಚು!

ಅಧ್ಯಯನದ ಪ್ರಕಾರ ಮರುಸೋಂಕಿಗೆ ಸಿಲುಕುವ ಸಾಧ್ಯತೆ ಆರೋಗ್ಯ ಕಾರ್ಯಕರ್ತರಲ್ಲಿ ಮೂರುಪಟ್ಟು ಅಧಿಕವಾಗಿದ್ದು ಕೊರೊನಾ ಸೋಂಕಿತರೊಂದಿಗೆ ಅತಿ ಹೆಚ್ಚು ಸಂಪರ್ಕದಲ್ಲಿರುವವರಿಗೂ ಅಪಾಯವಿದೆ.

ಎಚ್ಚರ, ಎಚ್ಚರ... ಮರುಸೋಂಕಿಗೆ ಒಳಗಾದರೆ ಅಪಾಯ ಹೆಚ್ಚು!
ಸಾಂದರ್ಭಿಕ ಚಿತ್ರ
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 30, 2020 | 11:52 AM

Share

ಗುವಾಹತಿ: ಕೊರೊನಾ ಸೋಂಕಿನ ತೀವ್ರತೆಗೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಹಾಗೂ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಜಂಟಿಯಾಗಿ ನಡೆಸಿರುವ ಅಧ್ಯಯನದಲ್ಲಿ ಕುತೂಹಲಕಾರಿ ಅಂಶವೊಂದು ಬೆಳಕಿಗೆ ಬಂದಿದೆ.

ಮರುಸೋಂಕು ಹೆಚ್ಚು ಅಪಾಯಕಾರಿ! ಕೊರೊನಾ ಸೋಂಕಿಗೆ ಮೊದಲ ಬಾರಿ ತುತ್ತಾಗುವವರಿಗಿಂತ ಅಧಿಕ ಅಪಾಯ ಮರು ಸೋಂಕಿಗೆ ಒಳಗಾಗುವವರಿಗೆ ಇದೆ ಎಂಬ ಸಂಗತಿ ಈ ಅಧ್ಯಯನದಲ್ಲಿ ಬಯಲಾಗಿದೆ. ವೈದ್ಯಕೀಯವಾಗಿ ಎರಡು ಅಥವಾ ಮೂರನೇ ಬಾರಿ ಸೋಂಕಿಗೆ ತುತ್ತಾಗುವವರನ್ನು ಗುಣಪಡಿಸುವುದು ಸವಾಲಾಗಿದೆ ಎಂದು ತಿಳಿದುಬಂದಿದೆ.

ಈ ಅಧ್ಯಯನವನ್ನು ಗಾಯತ್ರಿ ಗೊಗಾಯ್, ಮೊಂದಿತಾ ಬರ್ಗೋಹೈನ್, ಅನೂಪ್ ದಾಸ್, ಬಿಸ್ವಜ್ಯೋತಿ ಬರ್ಕಕೋಟಿ ಹಾಗೂ ಮಂದಾಕಿನಿ ದಾಸ್ ಎಂಬ ತಜ್ಞರು ನಡೆಸಿದ್ದು ಪರೀಕ್ಷೆಗೆ ಒಳಪಡಿಸಿದ ಮಾದರಿಗಳಲ್ಲಿ ಮರುಸೋಂಕಿಗೆ ಒಳಗಾದವರಿಗೆ ಗುಣವಾಗಲು ಹೆಚ್ಚು ಸಮಯ ಬೇಕು ಎಂಬ ವಿಚಾರ ಗೊತ್ತಾಗಿದೆ.

ಸಂಪರ್ಕದಲ್ಲಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಅಧ್ಯಯನದ ಪ್ರಕಾರ ಮರುಸೋಂಕಿಗೆ ಸಿಲುಕುವ ಸಾಧ್ಯತೆ ಆರೋಗ್ಯ ಕಾರ್ಯಕರ್ತರಲ್ಲಿ ಮೂರುಪಟ್ಟು ಅಧಿಕವಾಗಿದ್ದು ಕೊರೊನಾ ಸೋಂಕಿತರೊಂದಿಗೆ ಅತಿ ಹೆಚ್ಚು ಸಂಪರ್ಕದಲ್ಲಿರುವವರಿಗೂ ಅಪಾಯ ಹೆಚ್ಚಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೊರೊನಾ.. ರಾಜ್ಯದಲ್ಲಿ ಯಾವ ವಯಸ್ಸಿನ ಜನರು ಸೋಂಕಿಗೆ ಹೆಚ್ಚು ಬಲಿಯಾಗಿದ್ದಾರೆ..?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?