AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು

ಇಂದು ಸುಭಾಷ್‌ಚಂದ್ರ ಬೋಸ್​ರವರ 125ನೇ ಜಯಂತಿ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ಗಣ್ಯರು ಸುಭಾಷ್​ಚಂದ್ರ ಬೋಸ್​ರನ್ನು ಸ್ಮರಿಸಿದ್ದಾರೆ.

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು
ನೇತಾಜಿ ಸುಭಾಷ್​ ಚಂದ್ರ ಬೋಸ್​
shruti hegde
| Edited By: |

Updated on: Jan 23, 2021 | 10:03 AM

Share

ಬೆಂಗಳೂರು: ಇಂದು ಸುಭಾಷ್‌ಚಂದ್ರ ಬೋಸ್​ರವರ 125ನೇ ಜಯಂತಿ. ಬೋಸ್‌ರ ದೇಶ ಪ್ರೇಮ, ಧೈರ್ಯ, ಹೋರಾಟ ಸ್ಫೂರ್ತಿ. ಭಾರತೀಯರಿಗೆ ಸುಭಾಷ್‌ ಚಂದ್ರ ಬೋಸ್ ಸ್ಫೂರ್ತಿಯ ಸೆಲೆ. ಈ ನಿಟ್ಟಿನಲ್ಲಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ಗಣ್ಯರು ಸುಭಾಷ್ ​ಚಂದ್ರ ಬೋಸ್​ರನ್ನು ಸ್ಮರಿಸಿದ್ದಾರೆ.

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ನೇತಾರ, ಧೈರ್ಯದಿಂದ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಸಶಸ್ತ್ರ ಹೋರಾಟದ ಕಹಳೆಯನ್ನೂದಿದ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯಂದು ಅವರಿಗೆ ಆದರ ಪೂರ್ವಕ ಪ್ರಣಾಮಗಳು. ಅವರ ದೇಶ ಪ್ರೇಮ, ಧೈರ್ಯ ಮತ್ತು ಹೋರಾಟಗಳು ಭಾರತೀಯರ ಪಾಲಿಗೆ ಸದಾ ಸ್ಫೂರ್ತಿಯ ಸೆಲೆಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮ ದಿನ ಇನ್ಮುಂದೆ ’ಪರಾಕ್ರಮ ದಿವಸ್​‘: 23ರಂದು ಮೋದಿ-ದೀದಿ ಮುಖಾಮುಖಿ?

Follow Us
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!