AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು

ಇಂದು ಸುಭಾಷ್‌ಚಂದ್ರ ಬೋಸ್​ರವರ 125ನೇ ಜಯಂತಿ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ಗಣ್ಯರು ಸುಭಾಷ್​ಚಂದ್ರ ಬೋಸ್​ರನ್ನು ಸ್ಮರಿಸಿದ್ದಾರೆ.

ಸುಭಾಷ್‌ ಚಂದ್ರ ಬೋಸ್​ 125ನೇ ಜಯಂತಿ: ಟ್ವೀಟ್​ ಮೂಲಕ ಸ್ಮರಿಸಿದ ಗಣ್ಯರು
ನೇತಾಜಿ ಸುಭಾಷ್​ ಚಂದ್ರ ಬೋಸ್​
shruti hegde
| Edited By: ಸಾಧು ಶ್ರೀನಾಥ್​|

Updated on: Jan 23, 2021 | 10:03 AM

Share

ಬೆಂಗಳೂರು: ಇಂದು ಸುಭಾಷ್‌ಚಂದ್ರ ಬೋಸ್​ರವರ 125ನೇ ಜಯಂತಿ. ಬೋಸ್‌ರ ದೇಶ ಪ್ರೇಮ, ಧೈರ್ಯ, ಹೋರಾಟ ಸ್ಫೂರ್ತಿ. ಭಾರತೀಯರಿಗೆ ಸುಭಾಷ್‌ ಚಂದ್ರ ಬೋಸ್ ಸ್ಫೂರ್ತಿಯ ಸೆಲೆ. ಈ ನಿಟ್ಟಿನಲ್ಲಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವಾರು ಗಣ್ಯರು ಸುಭಾಷ್ ​ಚಂದ್ರ ಬೋಸ್​ರನ್ನು ಸ್ಮರಿಸಿದ್ದಾರೆ.

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ನೇತಾರ, ಧೈರ್ಯದಿಂದ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಸಶಸ್ತ್ರ ಹೋರಾಟದ ಕಹಳೆಯನ್ನೂದಿದ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯಂದು ಅವರಿಗೆ ಆದರ ಪೂರ್ವಕ ಪ್ರಣಾಮಗಳು. ಅವರ ದೇಶ ಪ್ರೇಮ, ಧೈರ್ಯ ಮತ್ತು ಹೋರಾಟಗಳು ಭಾರತೀಯರ ಪಾಲಿಗೆ ಸದಾ ಸ್ಫೂರ್ತಿಯ ಸೆಲೆಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮ ದಿನ ಇನ್ಮುಂದೆ ’ಪರಾಕ್ರಮ ದಿವಸ್​‘: 23ರಂದು ಮೋದಿ-ದೀದಿ ಮುಖಾಮುಖಿ?

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್