AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಬಾರಿ ಚುನಾವಣಾ ಫೈಟ್​ ರಜನಿ, ಶಶಿಕಲಾ ನಡುವೆ ಇರಲಿದೆ.. ಇದ್ರಿಂದ BJP ಭಾರಿ ಗೊಂದಲಕ್ಕೀಡಾಗಿದೆ’

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ರಾಜಕೀಯಕ್ಕೆ ರಜನಿಕಾಂತ್ ಬರುತ್ತಾರೋ ಇಲ್ಲವೋ ಎಂಬ ಅಧ್ಯಾಯ ಮುಗಿಯಿತು. ಆದರೆ, ತಮಿಳುನಾಡು ಚುನಾವಣಾ ಕಣ ಮಾತ್ರ ವಿ.ಕೆ. ಶಶಿಕಲಾ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ನಡುವೆ ಇರಲಿದೆ ಎಂದು ಹೇಳಿದ್ದಾರೆ.

‘ಈ ಬಾರಿ ಚುನಾವಣಾ ಫೈಟ್​ ರಜನಿ, ಶಶಿಕಲಾ ನಡುವೆ ಇರಲಿದೆ.. ಇದ್ರಿಂದ BJP ಭಾರಿ ಗೊಂದಲಕ್ಕೀಡಾಗಿದೆ’
ವಿ.ಕೆ.ಶಶಿಕಾಲ ಮತ್ತು ರಜನಿಕಾಂತ್
preethi shettigar
| Edited By: |

Updated on: Dec 03, 2020 | 7:16 PM

Share

ಚೆನ್ನೈ: ನಟ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರೆ ಎಂಬ ವಿಷಯ ಕೆಲ ವರ್ಷಗಳಿಂದ ಚರ್ಚೆಯಲ್ಲಿತ್ತು . ಇದೀಗ, ರಜನಿಕಾಂತ್ ಚುನಾವಣಾ ಕಣಕ್ಕೆ ಎಂಟ್ರಿ ಕೊಡುವ ವಿಚಾರ ಸ್ಪಷ್ಟವಾಗಿದ್ದು, 2021ರಲ್ಲಿ ಹೊಸ ಪಕ್ಷ ಘೋಷಣೆ ಮಾಡಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ರಾಜಕೀಯಕ್ಕೆ ರಜನಿಕಾಂತ್ ಬರುತ್ತಾರೋ ಇಲ್ಲವೋ ಎಂಬ ಅಧ್ಯಾಯ ಮುಗಿಯಿತು. ಆದರೆ, ತಮಿಳುನಾಡು ಚುನಾವಣಾ ಕಣ ಮಾತ್ರ ವಿ.ಕೆ. ಶಶಿಕಲಾ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ನಡುವೆ ಇರಲಿದೆ ಎಂದು ಹೇಳಿದ್ದಾರೆ. ಜೊತೆಗೆ, ಇದರಿಂದ ಬಿಜೆಪಿ ತೀವ್ರ ಗೊಂದಲಕ್ಕೀಡಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

2021 ತ.ನಾಡು ವಿಧಾನಸಭೆ ಚುನಾವಣೆ: ರಾಜಕೀಯ ಎಂಟ್ರಿ ಘೋಷಿಸಿದ ರಜಿನಿಕಾಂತ್!

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್