AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!

Petrol Price ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ₹ 93 ಆದರೆ, ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ ₹53. ಆದರೆ ರಾವಣನ ಲಂಕೆಯಲ್ಲಿ ಪೆಟ್ರೋಲ್ ಬೆಲೆ ಕೇವಲ ₹51 ಎಂದು ಹಾರ್ವಡ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಪಿಎಚ್​ಡಿ ಪಡೆದಿರುವ ಸುಬ್ರಮಣ್ಯ ಸ್ವಾಮಿ ವ್ಯಂಗ್ಯವಾಡಿದ್ದಾರೆ.

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!
ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ
guruganesh bhat
|

Updated on:Feb 02, 2021 | 11:10 AM

Share

ದಿನೇ ದಿನೇ ಹೆಚ್ಚಳವಾಗುತ್ತಿರುವ ಪೆಟ್ರೋಲ್ ಬೆಲೆಗೆ ಪ್ರೋತ್ಸಾಹ ನೀಡುವಂತೆ ನಿನ್ನೆಯ ಬಜೆಟ್​ನಲ್ಲೂ ಸೆಸ್ ವಿಧಿಸಲಾಗಿದೆ. ತೈಲಬೆಲೆಗಳಲ್ಲಿ ಏರಿಕೆ ಕುರಿತು ಸ್ವತಃ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯ ಸ್ವಾಮಿಯವರೇ ಕುಹಕವಾಡಿದ್ದಾರೆ. ಅದೂ ಪ್ರಾಚೀನ ರಾಮಾಯಣದ ಸಾದೃಶ ಉದಾಹರಣೆ ಇಟ್ಟುಕೊಂಡು ಅವರು ಕೇಂದ್ರ ಸರ್ಕಾರದ ನಡೆಗಳನ್ನು ನೇರಾನೇರವಾಗಿ ಟೀಕಿಸಿದ್ದಾರೆ.

ರಾಮನ ಭಾರತದಲ್ಲಿ Petrol Price ಪೆಟ್ರೋಲ್ ಬೆಲೆ ₹ 93 ಆದರೆ, ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ ₹53. ಆದರೆ ರಾವಣನ ಲಂಕೆಯಲ್ಲಿ ಪೆಟ್ರೋಲ್ ಬೆಲೆ ಕೇವಲ ₹51 ಎಂದು ಹಾರ್ವಡ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಪಿಎಚ್​ಡಿ ಪಡೆದಿರುವ ಸುಬ್ರಮಣ್ಯ ಸ್ವಾಮಿ ವ್ಯಂಗ್ಯವಾಡಿದ್ದಾರೆ. ರಾಮ ಸೀತೆಯರ ಜನ್ಮಭೂಮಿಗಿಂತ ರಾವಣನ ಜನ್ಮಭೂಮಿಯಲ್ಲೇ ಪೆಟ್ರೋಲ್ ಬೆಲೆ ಅಧಿಕವಾಗಿದೆ ಎಂದು ಅವರು ಸೂಚಿಸಿದ್ದಾರೆ. ಇಂದಿನ ಅಂಕಿಅಂಶಗಳ ಪ್ರಕಾರ ನೇಪಾಳದ ₹1 ಭಾರತದ ₹ 0.63 ಭಾರತದ ಸಮವಾಗಿದ್ದು, ಶ್ರೀಲಂಕಾದ # 1 ಭಾರತದ ₹ 0.38 ಗೆ ಸರಿಸಮವಾಗಿದೆ.

ರಾಮನ ನಾಡು ಭಾರತದಲ್ಲೇ ತೈಲ ಬೆಲೆ ಅತಿ ಹೆಚ್ಚಾಗಿದೆ. ಸೀತೆ ಜನಿಸಿದ ನೇಪಾಳದಲ್ಲಿ ಭಾರತಕ್ಕಿಂತ ಬೆಲೆ ಕಡಿಮೆಯಿದೆ. ಆದರೆ. ರಾವಣನ ಜನ್ಮಭೂಮಿ ಶ್ರೀಲಂಕಾದಲ್ಲಿ ತೈಲ ಬೆಲೆ ಇನ್ನೂ ಕಡಿಮೆಯಿದೆ ಎಂದು ಛಾಟಿ ಬೀಸಿದ್ದಾರೆ ಮಾಜಿ ಕೇಂದ್ರ ಸಚಿವ. ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸುತ್ತಲೇ ಇರುವ ಅವರ ಸ್ವಭಾವವನ್ನು ಇಲ್ಲಿ ಉಲ್ಲೇಖಿಸಬಹುದು.

Published On - 11:02 am, Tue, 2 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!