AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudan Crisis: ಭಾರತೀಯರ ಭದ್ರತೆ ಬಗ್ಗೆ ಪರಿಶೀಲಿಸಲು ಉನ್ನತಮಟ್ಟದ ಸಭೆ ಕರೆದ ಪ್ರಧಾನಿ ಮೋದಿ

ಸುಡಾನ್​​ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಮಾಹಿತಿ ಪಡೆದಿದ್ದು, ಭಾರತೀಯ ರಕ್ಷಣೆಯ ಬಗ್ಗೆ ಮತ್ತು ಭದ್ರತೆ ಪರಿಶೀಲನೆ ಬಗ್ಗೆ ಉನ್ನತಮಟ್ಟದ ಸಭೆಯನ್ನು ನಡೆಸಲಿದ್ದಾರೆ.

Sudan Crisis: ಭಾರತೀಯರ ಭದ್ರತೆ ಬಗ್ಗೆ ಪರಿಶೀಲಿಸಲು ಉನ್ನತಮಟ್ಟದ ಸಭೆ ಕರೆದ ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 21, 2023 | 1:54 PM

Share

ದೆಹಲಿ: ಸುಡಾನ್​​ನಲ್ಲಿ (Sudan) ಸೇನೆಗಳ ಮಧ್ಯೆ ನಡೆಯುತ್ತಿರುವ ಕದನದಿಂದ ಭಾರತೀಯರ ಪರಿಸ್ಥಿತಿ ಹೇಗಿದೆ? ಎಂದು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಮಹತ್ವದ ಸಭೆಯನ್ನು ಕರೆದಿದ್ದಾರೆ. ಕದನ ವಿರಾಮ ಘೋಷಣೆ ಮಾಡಿದ ಸುಡಾನ್ ಸೇನೆ, ಇದೀಗ ಪ್ರಧಾನಿ ಮೋದಿ, ಸುಡಾನ್​​ನಲ್ಲಿ ನಡೆಯುತ್ತಿರುವ ಕದನದ ಬಗ್ಗೆ ಮಾಹಿತಿ ಪಡೆದಿದ್ದು, ಭಾರತೀಯ ರಕ್ಷಣೆಯ ಬಗ್ಗೆ ಮತ್ತು ಭದ್ರತೆ ಪರಿಶೀಲನೆ ಬಗ್ಗೆ ಉನ್ನತಮಟ್ಟದ ಸಭೆಯನ್ನು ನಡೆಸಲಿದ್ದಾರೆ. ಸುಡಾನ್‌ನಲ್ಲಿ ಪರಿಸ್ಥಿತಿ “ತುಂಬಾ ಉದ್ವಿಗ್ನವಾಗಿದೆ” ಮತ್ತು ಅಲ್ಲಿ ಭಾರತೀಯರ ಸುರಕ್ಷತೆ ನಮ್ಮ ಮೊದಲ ಆದ್ಯತೆ, ಅವರನ್ನು ಸುರಕ್ಷತೆ ಸ್ಥಳಕ್ಕೆ ಸ್ಥಳಾಂತರಿಸುವಿಕೆ ಸೇರಿದಂತೆ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಗಮನಹರಿಸುತ್ತಿದೆ ಎಂದು ಭಾರತ ನಿನ್ನೆ ಹೇಳಿದೆ.

ವಿಶ್ವ  ಅನೇಕ ರಾಷ್ಟ್ರಗಳು ಕದನ ವಿರಾಮ ಘೋಷಣೆ ಮಾಡಿ ಎಂಭ ಮನವಿಯನ್ನು ನಿರ್ಲಕ್ಷಿಸಿ ದೇಶದ ಸೇನೆ ಮತ್ತು ಅರೆಸೇನಾ ಪಡೆಗಳ ಯುದ್ಧ ಮಾಡಿದೆ, ಇದೀಗ ಈ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಸುಡಾನ್ ರಾಜಧಾನಿ ಖಾರ್ಟೌಮ್ ಜಿಲ್ಲೆಗಳಲ್ಲಿ ವಾಯುದಾಳಿಗಳು ಮತ್ತು ಟ್ಯಾಂಕ್‌ಗಳ ಗುಂಡಿನ ದಾಳಿಯಿಂದ ಸುಡಾನ್​​ನಲ್ಲಿ ದೊಡ್ಡ ಹೋರಾಟವೇ ನಡೆಯುತ್ತಿದೆ ಎಂದು ಹೇಳಿದೆ. ಅಲ್ಲಿ ಐದು ಮಿಲಿಯನ್ ಹೆಚ್ಚಿನ ಜನರು ವಿದ್ಯುತ್, ಆಹಾರ, ನೀರು ಇಲ್ಲದೆ ಪರದಾಡುವ ಸ್ಥಿತಿ ಬಂದಿದೆ, ಈಗಾಗಲೇ ಭಾರತ ರಾಯಭಾರಿ ಕಚೇರಿ ಈಗಾಗಲೇ ಯಾರು ಭಾರತೀಯ ಮನೆಯಿಂದ ಹೊರಗಡೆ ಬರಬೇಡಿ ಎಂದು ಹೇಳಿದೆ.

ಇದನ್ನೂ ಓದಿ: Sudan Crisis: ಸುಡಾನ್​​ನಲ್ಲಿ 72 ಗಂಟೆಗಳ ಕದನ ವಿರಾಮ ಘೋಷಣೆ

ಸುಡಾನ್‌ನ ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳು (RSF) ಶುಕ್ರವಾರ ಬೆಳಿಗ್ಗೆ 6 ರಿಂದ (0400 GMT) ಮಾನವೀಯ ಆಧಾರದ ಮೇಲೆ 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಹೇಳಿದೆ, ಇದು ಮುಸ್ಲಿಂ ರಜಾದಿನವಾದ ಈದ್ ಅಲ್- ಫಿತರ್ ಇರುವ ಕಾರಣ ಕದನ ವಿರಾಮ ಘೋಷಣೆ ಮಾಡಿದೆ.

ಈದ್ ಅಲ್-ಫಿತರ್ ಆಚರಣೆ ಇರುವ ಕಾರಣ ಕದನ ವಿರಾಮವನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಸಮಯದಲ್ಲಿ ನಾಗರಿಕರನ್ನು ಸ್ಥಳಾಂತರಿಸಲು ಮಾನವೀಯ ಕಾರಿಡಾರ್‌ಗಳನ್ನು ತೆರೆಯಲು ಅವಕಾಶವನ್ನು ನೀಡಲಾಗಿದೆ ಎಂದು ಆರ್‌ಎಸ್‌ಎಫ್ ಹೇಳಿಕೆಯಲ್ಲಿ ತಿಳಿಸಿದೆ.

Published On - 1:40 pm, Fri, 21 April 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ