AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sundar Pichai: ನಾನು ಎಲ್ಲೇ ಹೋದರೂ ಭಾರತ ನನ್ನೊಡನೆ ಬರುತ್ತದೆ; ಗೂಗಲ್ ಸಿಇಒ ಸುಂದರ್ ಪಿಚೈ

Padma Bhushan Award: ಭಾರತದ ರಾಯಭಾರಿ ತರಣ್​ಜಿತ್ ಸಿಂಗ್ ಸಂಧು ಅಮೆರಿಕಾದಲ್ಲಿ ಸುಂದರ್ ಪಿಚೈ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಹಸ್ತಾಂತರಿಸಿದರು.

Sundar Pichai: ನಾನು ಎಲ್ಲೇ ಹೋದರೂ ಭಾರತ ನನ್ನೊಡನೆ ಬರುತ್ತದೆ; ಗೂಗಲ್ ಸಿಇಒ ಸುಂದರ್ ಪಿಚೈ
ಸುಂದರ್ ಪಿಚ್ಚೈ
TV9 Web
| Edited By: |

Updated on: Dec 03, 2022 | 1:21 PM

Share

ವಾಷಿಂಗ್ಟನ್: ಭಾರತವು ನನ್ನ ಜೀವನದ ಭಾಗವಾಗಿದೆ. ನಾನು ಎಲ್ಲಿಗೇ ಹೋದರೂ ಭಾರತವನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ ಎಂದು ಗೂಗಲ್ (Google) ಮತ್ತು ಆಲ್ಫಾಬೆಟ್ (Alphabet) ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ಸುಂದರ್ ಪಿಚೈ (Sundar Pichai) ಅವರಿಗೆ ಅಮೆರಿಕದ ಭಾರತೀಯ ರಾಯಭಾರಿಯಿಂದ ಭಾರತದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. ಸ್ಯಾನ್​ ಫ್ರಾನ್ಸಿಸ್ಕೋದಲ್ಲಿ ತಮ್ಮ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸುಂದರ್ ಪಿಚೈ ಭಾರತದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು.

ಭಾರತದ ರಾಯಭಾರಿ ತರಣ್​ಜಿತ್ ಸಿಂಗ್ ಸಂಧು ಅಮೆರಿಕಾದಲ್ಲಿ ಸುಂದರ್ ಪಿಚೈ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಭಾರತೀಯ-ಅಮೆರಿಕನ್ ಪ್ರಜೆಯಾಗಿರುವ ಸುಂದರ್ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ 2022ರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. ಮಧುರೈನಲ್ಲಿ ಜನಿಸಿದ ಸುಂದರ್ ಪಿಚೈ ಈ ವರ್ಷದ ಆರಂಭದಲ್ಲಿ 17 ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರಾಗಿದ್ದಾರೆ.

ಇದನ್ನೂ ಓದಿ: Big News: ಮೊದಲ ಬಾರಿಗೆ ಅಮೆರಿಕಾದಲ್ಲಿ ಭಾರತೀಯ ರಾಯಭಾರಿಯನ್ನು ಭೇಟಿಯಾದ ಗೂಗಲ್ ಸಿಇಒ ಸುಂದರ್ ಪಿಚೈ

“ಈ ಪ್ರತಿಷ್ಠಿತ ಗೌರವಕ್ಕಾಗಿ ನಾನು ಭಾರತ ಸರ್ಕಾರ ಮತ್ತು ಭಾರತದ ಜನರಿಗೆ ಕೃತಜ್ಞನಾಗಿದ್ದೇನೆ. ನನ್ನನ್ನು ರೂಪಿಸಿದ ದೇಶದಿಂದ ಈ ರೀತಿಯಾಗಿ ಗೌರವಿಸಲ್ಪಟ್ಟಿರುವುದನ್ನು ನನಗೆ ನಂಬಲು ಆಗುತ್ತಿಲ್ಲ” ಎಂದು 50 ವರ್ಷದ ಸುಂದರ್ ಪಿಚೈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!