AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಇದರಿಂದ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ:  ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ
ಸುಪ್ರೀಂ ಕೋರ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 27, 2021 | 11:51 AM

Share

ನವದೆಹಲಿ: ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾ. ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಇದರಿಂದ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇದರಿಂದ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಪರಿಣಾಮ ಬೀರುತ್ತೆ. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ಖಾಸಗಿತನದ ಹಕ್ಕು ಅನ್ನು ಅತಿಕ್ರಮಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಡೆಗಣಿಸಲಾಗಲ್ಲ. ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸಲು ಮಸೂದೆ ಪಾಸ್ ಆಗಬೇಕು. ಸಾಂವಿಧಾನಿಕ ಅಗತ್ಯದ ಪರೀಕ್ಷೆ ಪಾಸ್ ಆಗಬೇಕು ಎಂದು ಸುಪ್ರೀಂಕೋರ್ಟ್​ ಸಿಜೆ ನೇತೃತ್ವದ ಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ.

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್​ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸಿಜೆಐ ರಮಣ ಆದೇಶಿಸಿದ್ದಾರೆ.

ಇದನ್ನೂ ಓದಿ: Pegasus row ಪೆಗಾಸಸ್ ವಿವಾದ ಬಗ್ಗೆ ವಿವರವಾದ ಅಫಿಡವಿಟ್ ಸಲ್ಲಿಸುವುದಿಲ್ಲ: ಸುಪ್ರೀಂಕೋರ್ಟ್​​ನಲ್ಲಿ ಕೇಂದ್ರ ಹೇಳಿಕೆ

ಹುಲಿ ಈಜಿ ದಡ ಸೇರುತ್ತಿರುವ ವಿಡಿಯೋ ಹೇಗಿದೆ ಗೊತ್ತಾ? | Tiger |Tv9Kannada|

(supreme Court appointed expert committee to look into Pegasus snooping controversy)

Published On - 11:13 am, Wed, 27 October 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ