AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ […]

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್
ಸುಪ್ರೀಂ​ ಕೋರ್ಟ್
guruganesh bhat
|

Updated on: May 24, 2021 | 7:42 PM

Share

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.

ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಾಮರ್ಶಿಸಿದ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ. ವಿಕೋಪ ನಿರ್ವಹಣಾ ನೀತಿ 2005ರ ಅನುಸಾರ ಕೊವಿಡ್​ನಿಂದ ವ್ಯಕ್ತಿ ನಿಧನರಾದಲ್ಲಿ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಬೇಕು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ಮರಣ ಪ್ರಮಾಣ ಪತ್ರದಲ್ಲಿ ಏಕರೂಪತೆ ತರದಿದ್ದಲ್ಲಿ ಪರಿಹಾರ ನೀಡಿದರೂ ಫಲಾನುಭವಿಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಲಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಈ ಎರಡೂ ವಿಷಯಗಳ ಕುರಿತು ತ್ವರಿತವಾಗಿ ತನ್ನ ನಿಲುವನ್ನು ತಿಳಿಸಲು ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

(Supreme Court asks central govt to give compensation of 4 lakh to covid death familly)

Follow Us
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ