AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ. ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ […]

ಕೊವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಕೊಡುವ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಪ್ರಶ್ನಿಸಿದ ಸುಪ್ರೀಂಕೋರ್ಟ್
ಸುಪ್ರೀಂ​ ಕೋರ್ಟ್
guruganesh bhat
|

Updated on: May 24, 2021 | 7:42 PM

Share

ಕೊವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ಪರಿಹಾರ ಧನ ನೀಡುವ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಕೊವಿಡ್ ಸೋಂಕು ತಡೆ ಮತ್ತು ನಿರ್ವಹಣೆಯ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕೊವಿಡ್​ನಿಂದ ಮೃತಪಟ್ಟವರಿಕೆ ಮರಣ ಪ್ರಮಾಣಪತ್ರವನ್ನು ನಿಡುವ ಕುರಿತು ಏಕ ರೂಪದ ಪ್ರಕ್ರಿಯೆಯನ್ನು ಐಸಿಎಂಆರ್​ ನಿರ್ದೇಶನಗಳ ಅನುಸಾರ ಪ್ರಕಟಿಸುವಂತೆ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂಆರ್ ಶಾ ಅವರುಗಳಿದ್ದ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ.

ಕೊವಿಡ್​ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಾಮರ್ಶಿಸಿದ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ. ವಿಕೋಪ ನಿರ್ವಹಣಾ ನೀತಿ 2005ರ ಅನುಸಾರ ಕೊವಿಡ್​ನಿಂದ ವ್ಯಕ್ತಿ ನಿಧನರಾದಲ್ಲಿ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಬೇಕು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಕೇಂದ್ರ ಸರ್ಕಾರ ಕೊವಿಡ್​ನಿಂದ ಮೃತಪಟ್ಟ ವ್ಯಕ್ತಿಯ ಮರಣ ಪ್ರಮಾಣ ಪತ್ರದಲ್ಲಿ ಏಕರೂಪತೆ ತರದಿದ್ದಲ್ಲಿ ಪರಿಹಾರ ನೀಡಿದರೂ ಫಲಾನುಭವಿಗಳಿಗೆ ದೊರೆಯುವ ಸಾಧ್ಯತೆ ಕಡಿಮೆಯಾಗಲಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಈ ಎರಡೂ ವಿಷಯಗಳ ಕುರಿತು ತ್ವರಿತವಾಗಿ ತನ್ನ ನಿಲುವನ್ನು ತಿಳಿಸಲು ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ: ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

ಕೊವಿಡ್ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ ಕ್ರಮ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

(Supreme Court asks central govt to give compensation of 4 lakh to covid death familly)

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ