Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು

ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು
ಸುಪ್ರೀಂ ಕೋರ್ಟ್
Follow us
TV9 Web
| Updated By: ganapathi bhat

Updated on:Apr 07, 2022 | 10:39 AM

ದೆಹಲಿ: ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ತೆಲಂಗಾಣ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಆರ್.ಎಸ್. ಚೌಹಾಣ್ ಉತ್ತರಾಖಾಂಡ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾಗಿ ವರ್ಗಾವಣೆಯಾಗಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ ಜೆ.ಕೆ. ಮಹೇಶ್ವರಿ ಸಿಕ್ಕಿಂಗೆ ಮತ್ತು ಸಿಕ್ಕಿಂ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಎ.ಕೆ. ಗೋಸ್ವಾಮಿ ಆಂಧ್ರಪ್ರದೇಕ್ಕೆ ವರ್ಗಾವಣೆಗೊಂಡಿದ್ದಾರೆ. ಒರಿಸ್ಸಾ ಮುಖ್ಯ ನ್ಯಾಯಾಧೀಶ ಮೊಹಮ್ಮದ್ ರಫೀಕ್ ಮಧ್ಯಪ್ರದೇಶ ಹೈಕೋರ್ಟ್​ಗೆ ವರ್ಗವಾಗಿದ್ದಾರೆ.

ಈ ಹಿಂದೆ, ಆಂಧ್ರ ಹೈಕೋರ್ಟ್ ವಿರೋಧ ಪಕ್ಷದ ಪರವಾಗಿದೆ ಎಂದು ಅಲ್ಲಿನ ಮುಖ್ಯಮಂತ್ರಿ ವೈ.ಎಸ್. ಜಗನ್​ಮೋಹನ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೋರ್ಟ್ ನಡೆಯನ್ನು ಆಕ್ಷೇಪಿಸಿ ಸುಪ್ರೀಂ ಕೋರ್ಟ್​ಗೆ ಪತ್ರ ಬರೆದಿದ್ದರು. ಈ ಘಟನೆಯನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ

Published On - 9:24 pm, Wed, 16 December 20

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ