AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು

ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 07, 2022 | 10:39 AM

Share

ದೆಹಲಿ: ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ತೆಲಂಗಾಣ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಆರ್.ಎಸ್. ಚೌಹಾಣ್ ಉತ್ತರಾಖಾಂಡ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾಗಿ ವರ್ಗಾವಣೆಯಾಗಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ ಜೆ.ಕೆ. ಮಹೇಶ್ವರಿ ಸಿಕ್ಕಿಂಗೆ ಮತ್ತು ಸಿಕ್ಕಿಂ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಎ.ಕೆ. ಗೋಸ್ವಾಮಿ ಆಂಧ್ರಪ್ರದೇಕ್ಕೆ ವರ್ಗಾವಣೆಗೊಂಡಿದ್ದಾರೆ. ಒರಿಸ್ಸಾ ಮುಖ್ಯ ನ್ಯಾಯಾಧೀಶ ಮೊಹಮ್ಮದ್ ರಫೀಕ್ ಮಧ್ಯಪ್ರದೇಶ ಹೈಕೋರ್ಟ್​ಗೆ ವರ್ಗವಾಗಿದ್ದಾರೆ.

ಈ ಹಿಂದೆ, ಆಂಧ್ರ ಹೈಕೋರ್ಟ್ ವಿರೋಧ ಪಕ್ಷದ ಪರವಾಗಿದೆ ಎಂದು ಅಲ್ಲಿನ ಮುಖ್ಯಮಂತ್ರಿ ವೈ.ಎಸ್. ಜಗನ್​ಮೋಹನ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೋರ್ಟ್ ನಡೆಯನ್ನು ಆಕ್ಷೇಪಿಸಿ ಸುಪ್ರೀಂ ಕೋರ್ಟ್​ಗೆ ಪತ್ರ ಬರೆದಿದ್ದರು. ಈ ಘಟನೆಯನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ

Published On - 9:24 pm, Wed, 16 December 20

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್