AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು

ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 07, 2022 | 10:39 AM

Share

ದೆಹಲಿ: ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ತೆಲಂಗಾಣ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಆರ್.ಎಸ್. ಚೌಹಾಣ್ ಉತ್ತರಾಖಾಂಡ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾಗಿ ವರ್ಗಾವಣೆಯಾಗಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ ಜೆ.ಕೆ. ಮಹೇಶ್ವರಿ ಸಿಕ್ಕಿಂಗೆ ಮತ್ತು ಸಿಕ್ಕಿಂ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಎ.ಕೆ. ಗೋಸ್ವಾಮಿ ಆಂಧ್ರಪ್ರದೇಕ್ಕೆ ವರ್ಗಾವಣೆಗೊಂಡಿದ್ದಾರೆ. ಒರಿಸ್ಸಾ ಮುಖ್ಯ ನ್ಯಾಯಾಧೀಶ ಮೊಹಮ್ಮದ್ ರಫೀಕ್ ಮಧ್ಯಪ್ರದೇಶ ಹೈಕೋರ್ಟ್​ಗೆ ವರ್ಗವಾಗಿದ್ದಾರೆ.

ಈ ಹಿಂದೆ, ಆಂಧ್ರ ಹೈಕೋರ್ಟ್ ವಿರೋಧ ಪಕ್ಷದ ಪರವಾಗಿದೆ ಎಂದು ಅಲ್ಲಿನ ಮುಖ್ಯಮಂತ್ರಿ ವೈ.ಎಸ್. ಜಗನ್​ಮೋಹನ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೋರ್ಟ್ ನಡೆಯನ್ನು ಆಕ್ಷೇಪಿಸಿ ಸುಪ್ರೀಂ ಕೋರ್ಟ್​ಗೆ ಪತ್ರ ಬರೆದಿದ್ದರು. ಈ ಘಟನೆಯನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ

Published On - 9:24 pm, Wed, 16 December 20

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ