AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು

ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ಹೈಕೋರ್ಟ್​ ನ್ಯಾಯಾಧೀಶರ ವರ್ಗಾವಣೆ: ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು
ಸುಪ್ರೀಂ ಕೋರ್ಟ್
TV9 Web
| Edited By: |

Updated on:Apr 07, 2022 | 10:39 AM

Share

ದೆಹಲಿ: ದೇಶದ ಹಲವು ಹೈಕೋರ್ಟ್​ ನ್ಯಾಯಾಧೀಶರು ವರ್ಗಾವಣೆಗೊಳ್ಳುವ ಬಗ್ಗೆ ಸುಪ್ರೀಂ ಕೋರ್ಟ್​ ಕೊಲೆಜಿಯಂ ಶಿಫಾರಸು ಮಾಡಿದೆ. ತೆಲಂಗಾಣ, ಆಂಧ್ರಪ್ರದೇಶ, ಒರಿಸ್ಸಾ, ಸಿಕ್ಕಿಂ ಹೈಕೋರ್ಟ್ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೂ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಸ್ತು ಎಂದಿದೆ.

ತೆಲಂಗಾಣ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಆರ್.ಎಸ್. ಚೌಹಾಣ್ ಉತ್ತರಾಖಾಂಡ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾಗಿ ವರ್ಗಾವಣೆಯಾಗಿದ್ದಾರೆ. ಆಂಧ್ರಪ್ರದೇಶ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ ಜೆ.ಕೆ. ಮಹೇಶ್ವರಿ ಸಿಕ್ಕಿಂಗೆ ಮತ್ತು ಸಿಕ್ಕಿಂ ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶ ಎ.ಕೆ. ಗೋಸ್ವಾಮಿ ಆಂಧ್ರಪ್ರದೇಕ್ಕೆ ವರ್ಗಾವಣೆಗೊಂಡಿದ್ದಾರೆ. ಒರಿಸ್ಸಾ ಮುಖ್ಯ ನ್ಯಾಯಾಧೀಶ ಮೊಹಮ್ಮದ್ ರಫೀಕ್ ಮಧ್ಯಪ್ರದೇಶ ಹೈಕೋರ್ಟ್​ಗೆ ವರ್ಗವಾಗಿದ್ದಾರೆ.

ಈ ಹಿಂದೆ, ಆಂಧ್ರ ಹೈಕೋರ್ಟ್ ವಿರೋಧ ಪಕ್ಷದ ಪರವಾಗಿದೆ ಎಂದು ಅಲ್ಲಿನ ಮುಖ್ಯಮಂತ್ರಿ ವೈ.ಎಸ್. ಜಗನ್​ಮೋಹನ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೋರ್ಟ್ ನಡೆಯನ್ನು ಆಕ್ಷೇಪಿಸಿ ಸುಪ್ರೀಂ ಕೋರ್ಟ್​ಗೆ ಪತ್ರ ಬರೆದಿದ್ದರು. ಈ ಘಟನೆಯನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ

Published On - 9:24 pm, Wed, 16 December 20

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು