AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬನಿಗೆ ಗಲ್ಲು ಫಿಕ್ಸ್​ ಆಯ್ತು: ಉಳಿದವರಿಗೆ ಏನಾಯ್ತು?

ದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣ ಸಂಬಂಧ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅಪರಾಧಿ ಮುಖೇಶ್​ಗಿದ್ದ ಎಲ್ಲ ಕಾನೂನು ಹಾದಿಗಳು ಬಂದ್ ಆಗಿವೆ. ಅಪರಾಧಿ ಅರ್ಜಿಯಲ್ಲಿ ಹುರುಳಿಲ್ಲ: ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದ ತೀರ್ಮಾನ ಪ್ರಶ್ನಿಸಿ ಮುಖೇಶ್​ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಅಪರಾಧಿ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ಪ್ರಕರಣದಲ್ಲಿ ಕೋರ್ಟ್‌ ಮಧ್ಯಪ್ರವೇಶ ಅಗತ್ಯವಿಲ್ಲ. ರಾಷ್ಟ್ರಪತಿಗಳು ಆತುರದಲ್ಲಿ ನಿರ್ಧಾರವನ್ನು ಕೈಗೊಂಡಿಲ್ಲ. ಅಲ್ಲದೆ, ಅಪರಾಧಿ ಮುಖೇಶ್ ಅರ್ಜಿಯಲ್ಲಿ ಯಾವುದೇ […]

ಒಬ್ಬನಿಗೆ ಗಲ್ಲು ಫಿಕ್ಸ್​ ಆಯ್ತು: ಉಳಿದವರಿಗೆ ಏನಾಯ್ತು?
Follow us
ಸಾಧು ಶ್ರೀನಾಥ್​
|

Updated on: Jan 29, 2020 | 12:17 PM

ದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣ ಸಂಬಂಧ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಅಪರಾಧಿ ಮುಖೇಶ್​ಗಿದ್ದ ಎಲ್ಲ ಕಾನೂನು ಹಾದಿಗಳು ಬಂದ್ ಆಗಿವೆ.

ಅಪರಾಧಿ ಅರ್ಜಿಯಲ್ಲಿ ಹುರುಳಿಲ್ಲ: ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ್ದ ತೀರ್ಮಾನ ಪ್ರಶ್ನಿಸಿ ಮುಖೇಶ್​ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ. ಅಪರಾಧಿ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ಪ್ರಕರಣದಲ್ಲಿ ಕೋರ್ಟ್‌ ಮಧ್ಯಪ್ರವೇಶ ಅಗತ್ಯವಿಲ್ಲ. ರಾಷ್ಟ್ರಪತಿಗಳು ಆತುರದಲ್ಲಿ ನಿರ್ಧಾರವನ್ನು ಕೈಗೊಂಡಿಲ್ಲ. ಅಲ್ಲದೆ, ಅಪರಾಧಿ ಮುಖೇಶ್ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಕ್ಷಮಾದಾನ ನೀಡಲು ಯಾವುದೇ ಪೂರಕ ಆಧಾರಗಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ಗಲ್ಲು ಶಿಕ್ಷೆ ತಡ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ಅಪರಾಧಿಗಳಿಗೆ ಗಲ್ಲುಶಿಕ್ಷೆ ತಡ ಮಾಡುವಂತಿಲ್ಲ. ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಕ್ಕೆ ಕ್ಷಮಾದಾನ ನೀಡಲಾಗುವುದಿಲ್ಲ ಎಂದು ಮುಖೇಶ್​ ಅರ್ಜಿ ವಜಾ ಮಾಡಲು ಸುಪ್ರೀಂಕೋರ್ಟ್ ಕಾರಣ ನೀಡಿದೆ. ಹೀಗಾಗಿ ನಿರ್ಭಯಾ ಅಪರಾಧಿ ಮುಖೇಶ್​ ಸಿಂಗ್​ಗೆ ಗಲ್ಲುಶಿಕ್ಷೆ ಫಿಕ್ಸ್ ಆಗಿದೆ.

ಫೆ.1ರಂದು ಗಲ್ಲಿಗೇರಿಸುವುದು ಅನುಮಾನ: ನಿರ್ಭಯಾ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಅಪರಾಧಿಗಳಿಗೂ ಡೆತ್​ ವಾರಂಟ್ ಹೊರಡಿಸಲಾಗಿದೆ. ಇಂದು ಮುಖೇಶ್​ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಕಾನೂನಿನ ಎಲ್ಲಾ ಬಾಗಿಲುಗಳು ಬಂದ್ ಆಗಿವೆ. ಆದ್ರೆ ನಾಲ್ವರು ಸೇರಿ ಕೃತ್ಯೆಸಗಿರುವ ಕಾರಣ ಓರ್ವನನ್ನು ಮಾತ್ರ ಗಲ್ಲಿಗೇರಿಸಲು ಸಾಧ್ಯವಿಲ್ಲ. ಹೀಗಾಗಿ ಫೆ.1ರಂದು ಅಪರಾಧಿಗಳನ್ನು ಗಲ್ಲಿಗೇರಿಸುವುದು ಅನುಮಾನವಾಗಿದೆ. ಇನ್ನೂ ಮೂವರ ಕ್ಷಮಾದಾನ ಅರ್ಜಿಗಳು ಬಾಕಿಯಿದ್ದು, ಎಲ್ಲವೂ ಕ್ಲಿಯರ್ ಆದ ಬಳಿಕ ಗಲ್ಲಿಗೇರಿಸುವ ಸಾಧ್ಯತೆಯಿದೆ.

ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ