AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್​ ಒಪ್ಪಂದಕ್ಕೆ ಸುಪ್ರೀಂ ಹಸಿರು ನಿಶಾನೆ: ರಾಹುಲ್ ಗಾಂಧಿಗೆ ಸುಪ್ರೀಂ ಮುಖಭಂಗ

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಕ್ಲೀನ್‌ಚಿಟ್ ನೀಡಿರುವುದರ ವಿರುದ್ಧ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಅವ್ಯವಹಾರ ನಡೆದಿದೆ ಎಂದು ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು. […]

ರಫೇಲ್​ ಒಪ್ಪಂದಕ್ಕೆ ಸುಪ್ರೀಂ ಹಸಿರು ನಿಶಾನೆ: ರಾಹುಲ್ ಗಾಂಧಿಗೆ ಸುಪ್ರೀಂ ಮುಖಭಂಗ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 14, 2019 | 11:30 AM

Share

ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಕ್ಲೀನ್‌ಚಿಟ್ ನೀಡಿರುವುದರ ವಿರುದ್ಧ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

ಅವ್ಯವಹಾರ ನಡೆದಿದೆ ಎಂದು ಪ್ರಶಾಂತ್ ಭೂಷಣ್, ಅರುಣ್ ಶೌರಿ, ಯಶವಂತ್ ಸಿನ್ಹಾ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಇದ್ರ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ರಫೇಲ್ ಯುದ್ಧ ವಿಮಾನ ಖರೀದಿಗೆ ತನ್ನ ಒಪ್ಪಿಗೆ ನೀಡಿ ತೀರ್ಪು ನೀಡಿತ್ತು. ಇದರಿಂದಾಗಿ ಮೋದಿ ಸರ್ಕಾರವು ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಸುಪ್ರೀಂಕೋರ್ಟ್ ಟೆಸ್ಟ್​ನಲ್ಲಿ ಪಾಸಾಗಿತ್ತು.

ರಾಹುಲ್ ಗಾಂಧಿಗೆ ತರಾಟೆ: ‘ಚೌಕಿದಾರ್​ ಚೋರ್​ ಹೈ’ ಎಂದಿದ್ದ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ.  ರಾಹುಲ್​ ಗಾಂಧಿ ಮಾತಾಡುವಾಗ ಎಚ್ಚರಿಕೆಯಿಂದಿರಬೇಕು. ರಾಹುಲ್ ಕ್ಷಮೆಯಾಚಿಸಿದ್ದನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್​, ರಾಹುಲ್ ಹೇಳಿಕೆ ದುರದೃಷ್ಟಕರವೆಂದಿದೆ. ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್​ ಕೈಬಿಟ್ಟಿದೆ.

ಸುಪ್ರೀಂಕೋರ್ಟ್​ ತೀರ್ಪಿನ ನಂತರ ‘ಚೌಕಿದಾರ್​ ಚೋರ್​ ಹೈ’ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ತನ್ನ ಹೇಳಿಕೆಯನ್ನು ಸುಪ್ರೀಂಕೋರ್ಟ್​ ಹೇಳಿದೆ ಎಂದಿದ್ದರು. ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು.

Published On - 11:06 am, Thu, 14 November 19

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ