AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ಕುರಿತ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್​

ಸನಾತನ ಧರ್ಮದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಸನಾತನ ಧರ್ಮ ಕುರಿತ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್​
ಉದಯನಿಧಿ ಸ್ಟಾಲಿನ್
ನಯನಾ ರಾಜೀವ್
|

Updated on:Sep 22, 2023 | 2:03 PM

Share

ಸನಾತನ ಧರ್ಮ(Sanatana Dharma) ದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin)​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು.

ಮದ್ರಾಸ್ ಹೈಕೋರ್ಟ್​ನ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಎಂ ಪುತ್ರ ಉದಯನಿಧಿ ವಿರುದ್ಧ ಎಫ್​ಐಆರ್ ದಾಖಲಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರ ಪೀಠ ಉತ್ತರ ನೀಡುವಂತೆ ನೋಡಿಸ್ ಜಾರಿ ಮಾಡಿದೆ. ಯಾರದೋ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ವಿಚಾರ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:09 pm, Fri, 22 September 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!