AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ಕುರಿತ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್​

ಸನಾತನ ಧರ್ಮದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಸನಾತನ ಧರ್ಮ ಕುರಿತ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್​
ಉದಯನಿಧಿ ಸ್ಟಾಲಿನ್
ನಯನಾ ರಾಜೀವ್
|

Updated on:Sep 22, 2023 | 2:03 PM

Share

ಸನಾತನ ಧರ್ಮ(Sanatana Dharma) ದ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin)​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಟೀಕೆಗಳಿಂದ ಕಂಗೆಡದ ಉದಯನಿಧಿ ಸ್ಟಾಲಿನ್, ಈ ಸಂಬಂಧ ಎಲ್ಲ ಪ್ರಕರಣಗಳನ್ನು ಕಾನೂನಾತ್ಮಕವಾಗಿ ಎದುರಿಸುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಡಿಎಂಕೆ ನಾಯಕ ಎ ರಾಜಾ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡಿದ್ದರು.

ಮದ್ರಾಸ್ ಹೈಕೋರ್ಟ್​ನ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಎಂ ಪುತ್ರ ಉದಯನಿಧಿ ವಿರುದ್ಧ ಎಫ್​ಐಆರ್ ದಾಖಲಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ ತ್ರಿವೇದಿ ಅವರ ಪೀಠ ಉತ್ತರ ನೀಡುವಂತೆ ನೋಡಿಸ್ ಜಾರಿ ಮಾಡಿದೆ. ಯಾರದೋ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ವಿಚಾರ ಇದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:09 pm, Fri, 22 September 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ