AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವು: ಹರ್ಷ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ವಕೀಲರು

ನಾನು ಈಗಷ್ಟೇ ಟೆಸ್ಟ್​ನಲ್ಲಿ ಭಾರತದ ಗೆಲುವನ್ನು ನೋಡುತ್ತಿದ್ದೆ ಎಂದು ರೋಹ್ಟಗಿ ಹೇಳಿದ್ದು, ನಿಜಕ್ಕೂ ಇದು ಅರ್ಹ ಗೆಲುವು ಎಂದು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಪ್ರತಿಕ್ರಿಯಿಸಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವು: ಹರ್ಷ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ವಕೀಲರು
ಟೀಂ ಇಂಡಿಯಾ ವಿಜಯೋತ್ಸಾಹ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 19, 2021 | 7:53 PM

Share

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿಗೆ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಮುಕುಲ್‌ ರೋಹಟಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ನಾನು ಈಗಷ್ಟೇ ಟೆಸ್ಟ್​ನಲ್ಲಿ ಭಾರತದ ಗೆಲುವನ್ನು ನೋಡುತ್ತಿದ್ದೆ ಎಂದು ರೋಹಟಗಿ ಹೇಳಿದ್ದು, ನಿಜಕ್ಕೂ ಇದು ಅರ್ಹ ಗೆಲುವು ಎಂದು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಪ್ರತಿಕ್ರಿಯಿಸಿದ್ದಾರೆ.

ಕಾಂಗರೂ ಪಡೆ ನೀಡಿದ್ದ 328 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿಸಿ ಗೆಲುವು ದಕ್ಕಿಸಿಕೊಂಡಿತ್ತು.

ಕಾಂಗರೂಗಳ ಬಾಲ ಕಟ್; 4ನೇ ಟೆಸ್ಟ್​ ಗೆದ್ದುಬೀಗಿದ ಭಾರತ: ಸರಣಿಯೂ ಬ್ಲೂ ಬಾಯ್ಸ್​ ಮಡಿಲಿಗೆ!

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ