AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
TV9 Web
| Edited By: |

Updated on: Nov 22, 2022 | 10:31 PM

Share

ಸುಪ್ರೀಂಕೋರ್ಟ್‌ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರು ಬಳಸಬಹುದಾದ ಆನ್‌ಲೈನ್ ಪೋರ್ಟಲ್ ಅನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಪ್ರಾರಂಭಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. registry.sci.gov.in/rti_app ಎಂಬ ಪೋರ್ಟಲ್ ಭಾರತೀಯ ನಾಗರಿಕರು ಆರ್‌ಟಿಐ ಅರ್ಜಿ ಸಲ್ಲಿಸಲು, ಮೊದಲ ಮನವಿ ಸಲ್ಲಿಸಲು ಮತ್ತು ಆರ್‌ಟಿಐ ಕಾಯ್ದೆಯಡಿ ಶುಲ್ಕಗಳು, ಇತರ ಶುಲ್ಕಗಳು ಇತ್ಯಾದಿಗಳಿಗೆ ಪಾವತಿ ಮಾಡಲು ಮಾತ್ರ ಬಳಸಬಹುದು.ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಪೋರ್ಟಲ್ ಪ್ರಾರಂಭವಾಗುವವರೆಗೆ ಸುಪ್ರೀಂಕೋರ್ಟ್‌ಗೆ ಆರ್‌ಟಿಐ ಅರ್ಜಿಗಳನ್ನು ನೇರವಾಗಿ ಪೋಸ್ಟ್ ಆಫೀಸ್ ಮೂಲಕ ಸಲ್ಲಿಸಬೇಕಾಗಿತ್ತು. ಆನ್‌ಲೈನ್ ಆರ್‌ಟಿಐ ಪೋರ್ಟಲ್‌ಗಾಗಿ ಸುಪ್ರೀಂಕೋರ್ಟ್‌ಗೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಶೀಘ್ರದಲ್ಲೇ ಪೋರ್ಟಲ್ ಆರಂಭಿಸಲಾಗುವುದು ಎಂದು ಹೇಳಿತ್ತು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ