AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 22, 2022 | 10:31 PM

Share

ಸುಪ್ರೀಂಕೋರ್ಟ್‌ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರು ಬಳಸಬಹುದಾದ ಆನ್‌ಲೈನ್ ಪೋರ್ಟಲ್ ಅನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಪ್ರಾರಂಭಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. registry.sci.gov.in/rti_app ಎಂಬ ಪೋರ್ಟಲ್ ಭಾರತೀಯ ನಾಗರಿಕರು ಆರ್‌ಟಿಐ ಅರ್ಜಿ ಸಲ್ಲಿಸಲು, ಮೊದಲ ಮನವಿ ಸಲ್ಲಿಸಲು ಮತ್ತು ಆರ್‌ಟಿಐ ಕಾಯ್ದೆಯಡಿ ಶುಲ್ಕಗಳು, ಇತರ ಶುಲ್ಕಗಳು ಇತ್ಯಾದಿಗಳಿಗೆ ಪಾವತಿ ಮಾಡಲು ಮಾತ್ರ ಬಳಸಬಹುದು.ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಪೋರ್ಟಲ್ ಪ್ರಾರಂಭವಾಗುವವರೆಗೆ ಸುಪ್ರೀಂಕೋರ್ಟ್‌ಗೆ ಆರ್‌ಟಿಐ ಅರ್ಜಿಗಳನ್ನು ನೇರವಾಗಿ ಪೋಸ್ಟ್ ಆಫೀಸ್ ಮೂಲಕ ಸಲ್ಲಿಸಬೇಕಾಗಿತ್ತು. ಆನ್‌ಲೈನ್ ಆರ್‌ಟಿಐ ಪೋರ್ಟಲ್‌ಗಾಗಿ ಸುಪ್ರೀಂಕೋರ್ಟ್‌ಗೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಶೀಘ್ರದಲ್ಲೇ ಪೋರ್ಟಲ್ ಆರಂಭಿಸಲಾಗುವುದು ಎಂದು ಹೇಳಿತ್ತು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ