AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಆನ್‌ಲೈನ್ ಆರ್‌ಟಿಐ ಪೋರ್ಟಲ್ ಪ್ರಾರಂಭಿಸಿದ ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
TV9 Web
| Edited By: |

Updated on: Nov 22, 2022 | 10:31 PM

Share

ಸುಪ್ರೀಂಕೋರ್ಟ್‌ಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ (RTI Act) ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರು ಬಳಸಬಹುದಾದ ಆನ್‌ಲೈನ್ ಪೋರ್ಟಲ್ ಅನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ ಪ್ರಾರಂಭಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. registry.sci.gov.in/rti_app ಎಂಬ ಪೋರ್ಟಲ್ ಭಾರತೀಯ ನಾಗರಿಕರು ಆರ್‌ಟಿಐ ಅರ್ಜಿ ಸಲ್ಲಿಸಲು, ಮೊದಲ ಮನವಿ ಸಲ್ಲಿಸಲು ಮತ್ತು ಆರ್‌ಟಿಐ ಕಾಯ್ದೆಯಡಿ ಶುಲ್ಕಗಳು, ಇತರ ಶುಲ್ಕಗಳು ಇತ್ಯಾದಿಗಳಿಗೆ ಪಾವತಿ ಮಾಡಲು ಮಾತ್ರ ಬಳಸಬಹುದು.ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್‌ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ  ಶುಲ್ಕ ₹10.

ಪೋರ್ಟಲ್ ಪ್ರಾರಂಭವಾಗುವವರೆಗೆ ಸುಪ್ರೀಂಕೋರ್ಟ್‌ಗೆ ಆರ್‌ಟಿಐ ಅರ್ಜಿಗಳನ್ನು ನೇರವಾಗಿ ಪೋಸ್ಟ್ ಆಫೀಸ್ ಮೂಲಕ ಸಲ್ಲಿಸಬೇಕಾಗಿತ್ತು. ಆನ್‌ಲೈನ್ ಆರ್‌ಟಿಐ ಪೋರ್ಟಲ್‌ಗಾಗಿ ಸುಪ್ರೀಂಕೋರ್ಟ್‌ಗೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರ ಪೀಠವು ಶೀಘ್ರದಲ್ಲೇ ಪೋರ್ಟಲ್ ಆರಂಭಿಸಲಾಗುವುದು ಎಂದು ಹೇಳಿತ್ತು.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ