AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ. ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು […]

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!
ಸಾಧು ಶ್ರೀನಾಥ್​
|

Updated on:Nov 25, 2019 | 12:28 PM

Share

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ.

ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ವಿಶೇಷ ಪೀಠದಿಂದ ವಿಚಾರಣೆ ನಡೆಯಿತು. ತೀವ್ರ ವಾದ-ಪ್ರತಿವಾದದ ಬಳಿಕ, ಕೋರ್ಟ್​ ತೀರ್ಪು ಕಾಯ್ದಿರಿಸಿ ವಿಚಾರಣೆ ಮುಕ್ತಾಯಗೊಳಿಸಿದೆ.

Published On - 11:57 am, Mon, 25 November 19

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ