AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ. ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು […]

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 25, 2019 | 12:28 PM

Share

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ.

ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ವಿಶೇಷ ಪೀಠದಿಂದ ವಿಚಾರಣೆ ನಡೆಯಿತು. ತೀವ್ರ ವಾದ-ಪ್ರತಿವಾದದ ಬಳಿಕ, ಕೋರ್ಟ್​ ತೀರ್ಪು ಕಾಯ್ದಿರಿಸಿ ವಿಚಾರಣೆ ಮುಕ್ತಾಯಗೊಳಿಸಿದೆ.

Published On - 11:57 am, Mon, 25 November 19

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್