AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ. ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು […]

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 25, 2019 | 12:28 PM

Share

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ.

ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ವಿಶೇಷ ಪೀಠದಿಂದ ವಿಚಾರಣೆ ನಡೆಯಿತು. ತೀವ್ರ ವಾದ-ಪ್ರತಿವಾದದ ಬಳಿಕ, ಕೋರ್ಟ್​ ತೀರ್ಪು ಕಾಯ್ದಿರಿಸಿ ವಿಚಾರಣೆ ಮುಕ್ತಾಯಗೊಳಿಸಿದೆ.

Published On - 11:57 am, Mon, 25 November 19

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA