AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ. ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು […]

ವಿಚಾರಣೆ ಮುಕ್ತಾಯ, ನಾಳೆ ಬೆಳಗ್ಗೆ ಆದೇಶ: ಅಲ್ಲೀವರೆಗೂ ಫಡ್ನವಿಸ್ ಸರ್ಕಾರ ಸೇಫ್!
ಸಾಧು ಶ್ರೀನಾಥ್​
|

Updated on:Nov 25, 2019 | 12:28 PM

Share

ದೆಹಲಿ:ಮಹಾರಾಷ್ಟ್ರ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ನಾಳೆ ಬೆಳಗ್ಗೆ 10.30ಕ್ಕೆ ಆದೇಶ ಕಾಯ್ದಿರಿಸಿ, ಸುಪ್ರೀಂಕೋರ್ಟ್ ಇದೀಗತಾನೆ ವಿಚಾರಣೆ ಮುಕ್ತಾಯಗೊಳಿಸಿದೆ.

ಸಂಖ್ಯಾಬಲ ಇಲ್ಲದಿದ್ದರೂ, ಆತುರಾತುರವಾಗಿ ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್​ಸಿಪಿ ಮಿತ್ರ ಪಕ್ಷಗಳು ನಿನ್ನೆ ಕ್ಷಿಪ್ರಗತಿಯಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ನಿನ್ನೆ ರಜಾ ದಿನವಾದ ಭಾನುವಾರವೂ ವಿಶೇಷ ವಿಚಾರಣೆಗೆ ಅನುಮತಿಸಿದ್ದ ಕೋರ್ಟ್, ಇಂದು ಸೋಮವಾರ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿತ್ತು. ಅದರಂತೆ ಇಂದು ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ವಿಶೇಷ ಪೀಠದಿಂದ ವಿಚಾರಣೆ ನಡೆಯಿತು. ತೀವ್ರ ವಾದ-ಪ್ರತಿವಾದದ ಬಳಿಕ, ಕೋರ್ಟ್​ ತೀರ್ಪು ಕಾಯ್ದಿರಿಸಿ ವಿಚಾರಣೆ ಮುಕ್ತಾಯಗೊಳಿಸಿದೆ.

Published On - 11:57 am, Mon, 25 November 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ