AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಕೈಹಿಡಿದ ಸುಪ್ರೀಂಕೋರ್ಟ್!

ದೆಹಲಿ: ಕೊನೆಗೂ ಸುಪ್ರೀಂಕೋರ್ಟ್ ವಲಸೆ ಕಾರ್ಮಿಕರ ಕಷ್ಟಕ್ಕೆ ಮಿಡಿದಿದೆ. ಕೊರೊನಾ ಕ್ರಮಿಯ ಅಟ್ಟಹಾದ ನಡುವೆ ವಲಸೆ ಕಾರ್ಮಿಕರ ಸಂಕಷ್ಟದ ಹಿನ್ನೆಲೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ದೇಶಾದ್ಯಂತ ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಕಾರ್ಮಿಕರ ಸಂಚಾರಕ್ಕೆ ಸಂಪೂರ್ಣ ಉಚಿತ ವ್ಯವಸ್ಥೆ ಮಾಡಬೇಕು. ಬಸ್, ರೈಲುಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ಪ್ರಯಾಣದ ವೇಳೆ ಉಚಿತ ಊಟ, ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ […]

ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಕೈಹಿಡಿದ ಸುಪ್ರೀಂಕೋರ್ಟ್!
ಸಾಧು ಶ್ರೀನಾಥ್​
|

Updated on:May 28, 2020 | 4:32 PM

Share

ದೆಹಲಿ: ಕೊನೆಗೂ ಸುಪ್ರೀಂಕೋರ್ಟ್ ವಲಸೆ ಕಾರ್ಮಿಕರ ಕಷ್ಟಕ್ಕೆ ಮಿಡಿದಿದೆ. ಕೊರೊನಾ ಕ್ರಮಿಯ ಅಟ್ಟಹಾದ ನಡುವೆ ವಲಸೆ ಕಾರ್ಮಿಕರ ಸಂಕಷ್ಟದ ಹಿನ್ನೆಲೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ದೇಶಾದ್ಯಂತ ಕಡುಕಷ್ಟ ಪಡುತ್ತಿದ್ದ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಕಾರ್ಮಿಕರ ಸಂಚಾರಕ್ಕೆ ಸಂಪೂರ್ಣ ಉಚಿತ ವ್ಯವಸ್ಥೆ ಮಾಡಬೇಕು. ಬಸ್, ರೈಲುಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು. ಪ್ರಯಾಣದ ವೇಳೆ ಉಚಿತ ಊಟ, ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Published On - 4:19 pm, Thu, 28 May 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ