AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
| Edited By: |

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು