AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
| Edited By: |

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?