AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
| Edited By: |

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು