AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!