AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.