AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ