AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ. ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ […]

ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ನಕಾರ
ಆಯೇಷಾ ಬಾನು
| Edited By: |

Updated on: Aug 27, 2020 | 4:01 PM

Share

ದೆಹಲಿ: ಮುಸ್ಲಿಂಮರ ಪವಿತ್ರ ಹಾಗೂ ಮಹಮದಿಯರ ಮೊದಲ ತಿಂಗಳು, ಅಂದ್ರೆ ಹೊಸ ವರ್ಷವಾಗಿ ಆಚರಿಸಲ್ಪಡುವ ಮೊಹರಂ ಹಬ್ಬದ ಮೊಹರಂ ಮಾಸ ಶುರುವಾಗಿದೆ. ಆದರೆ ಈ ಬಾರಿ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮೊಹರಂ ಹಬ್ಬವನ್ನು ಹಿಂದೂ ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಭಾವೈಕ್ಯತೆಯಿಂದ ಆಚರಿಸುತ್ತಾರೆ. ಹಜರತ್ ಹಸೇನ್, ಹುಸೇನರ ಪುಣ್ಯ ಸ್ಮರಣೆಗಾಗಿ ಈ ಹಬ್ಬವನ್ನು 10 ದಿನಗಳ ಕಾಲ ಆಚರಿಸಲಾಗುತ್ತೆ. ಈ ವೇಳೆ ಹಿಂದೂ, ಮುಸ್ಲಿಮರು ನಂದಿ ಕೋಲು ಮಾದರಿಯಲ್ಲಿ ಇರುವ ದೇವರನ್ನು(ಪಂಜಾ) ಎತ್ತಿ ಕುಣಿದು ಕುಪ್ಪಳಿಸುತ್ತಾರೆ. ಮೆರವಣಿಗೆ ಮಾಡಿ ವಿಜ್ರಂಭಿಸುತ್ತಾರೆ. ಆದರೆ ಈ ಬಾರಿ ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ಮೊಹರಂ ಮೆರವಣಿಗೆಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್