AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ರಾಷ್ಟ್ರಪತಿ ಮಾಡಿ ಎಂದು ಸುಪ್ರೀಂಕೋರ್ಟ್​​ಗೆ ಮನವಿ ಸಲ್ಲಿಸಿದ ವ್ಯಕ್ತಿ, ನ್ಯಾಯಾಲಯ ಹೇಳಿದ್ದೇನು?

ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಈ ಅರ್ಜಿಯು ಕ್ಷುಲ್ಲಕ, ಇದು ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿದೆ.

ನನ್ನನ್ನು ರಾಷ್ಟ್ರಪತಿ ಮಾಡಿ ಎಂದು ಸುಪ್ರೀಂಕೋರ್ಟ್​​ಗೆ ಮನವಿ ಸಲ್ಲಿಸಿದ ವ್ಯಕ್ತಿ, ನ್ಯಾಯಾಲಯ ಹೇಳಿದ್ದೇನು?
ಸುಪ್ರೀಂಕೋರ್ಟ್
TV9 Web
| Edited By: |

Updated on: Oct 21, 2022 | 6:51 PM

Share

ದೆಹಲಿ: ಭಾರತದ ರಾಷ್ಟ್ರಪತಿ (President of India) ಹುದ್ದೆಗೆ ನೇಮಕ ಮಾಡುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಶುಕ್ರವಾರ ತಿರಸ್ಕರಿಸಿದ್ದು ಇನ್ನು ಮುಂದೆ ಈ ವಿಷಯದ ಕುರಿತು ಅವರ ಮುಂದಿನ ಅರ್ಜಿಯನ್ನು ಪರಿಗಣಿಸದಂತೆ ರಿಜಿಸ್ಟ್ರಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಈ ಅರ್ಜಿಯು ಕ್ಷುಲ್ಲಕ, ಇದು ನ್ಯಾಯಾಲಯದ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿದೆ.ಈ ಅರ್ಜಿಯು ಕೀಳು ಅಭಿರುಚಿಯದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಿಶೋರ್ ಜಗನ್ನಾಥ್ ಸಾವಂತ್ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಮುಂದಿನ ದಿನಗಳಲ್ಲಿ ಇದೇ ರೀತಿಯ ಸಮಸ್ಯೆಗಳ ಕುರಿತು ಅವರ ಮುಂದಿನ ಅರ್ಜಿಯನ್ನು ಪರಿಗಣಿಸದಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ. ಇತ್ತೀಚೆಗೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿಲ್ಲ ಎಂದು ಅರ್ಜಿದಾರರಾದ ಜಗನ್ನಾಥ್ ಸಾವಂತ್ ಆರೋಪಿಸಿದ್ದಾರೆ. ಪರಿಸರವಾದಿ ಎಂದು ಹೇಳಿಕೊಳ್ಳುವ ಅವರು, ಪ್ರಪಂಚದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಕೆಲಸ ಮಾಡುವುದಾಗಿ ಹೇಳಿದರು.

ಅವರು ಪರಿಸರವಾದಿಯಾಗಿರುವುದರಿಂದ ಅವರ ವಿಶೇಷ ಜ್ಞಾನದ ಆಧಾರದ ಮೇಲೆ ಭಾಷಣ ಮಾಡಬಹುದು. ಆದರೆ ಆ ರೀತಿಯಲ್ಲಿ ಅರ್ಜಿಗಳನ್ನು ಸಲ್ಲಿಸುವುದು ಸರಿಯಲ್ಲ ಸುಪ್ರೀಂಕೋರ್ಟ್ ಹೇಳಿದೆ .

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!