AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಪು ನೀಡುವಾಗ ‘ಜಾಮೀನು ಅಲ್ಲ, ಜೈಲು‘ ಎಂಬ ತತ್ವವನ್ನು ಪಾಲಿಸಿ; ಹೈಕೋರ್ಟ್​ಗಳಿಗೆ ಸುಪ್ರೀಂಕೋರ್ಟ್ ಸೂಚನೆ

ದರೋಡೆಕೋರರು, ಶಾರ್ಪ್​ಶೂಟರ್​ಗಳು ಮತ್ತು ಅಪರಾಧಿಗಳಿಗೆ ಅನ್ವಯ ಆಗುವಂತೆ ಜಾಮೀನು ಅಲ್ಲ ಜೈಲು (bail not jail) ತತ್ವವನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್​ ಎಲ್ಲಾ ಹೈಕೋರ್ಟ್​ಗಳಿಗೆ ಸೂಚಿಸಿದೆ.

ತೀರ್ಪು ನೀಡುವಾಗ ‘ಜಾಮೀನು ಅಲ್ಲ, ಜೈಲು‘ ಎಂಬ ತತ್ವವನ್ನು ಪಾಲಿಸಿ; ಹೈಕೋರ್ಟ್​ಗಳಿಗೆ ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್​
shruti hegde
|

Updated on: Apr 25, 2021 | 1:01 PM

Share

ದೆಹಲಿ: ದರೋಡೆಕೋರರು, ಶಾರ್ಪ್​ಶೂಟರ್​ಗಳು ಮತ್ತು ಅಪರಾಧಿಗಳಿಗೆ ಅನ್ವಯ ಆಗುವಂತೆ ಜಾಮೀನು ಅಲ್ಲ ಜೈಲು (bail not jail) ತತ್ವವನ್ನು ಅನುಸರಿಸುವಂತೆ ಸುಪ್ರೀಂ ಕೋರ್ಟ್​ ಎಲ್ಲಾ ಹೈಕೋರ್ಟ್​ಗಳಿಗೆ ಸೂಚಿಸಿದೆ. ಇದಕ್ಕೆ ಸಂಬಂಧಿಸಿದ ಸಾಕ್ಷಿಗಳು ಅಪರಾಧದಲ್ಲಿ ಬಲಿಪಶುಗಳಾದ ಕುಟುಂಬ ಹಾಗೂ ಸಾಕ್ಷಿದಾರರಿಗೆ ಜಾಮೀನಿನ ಪರಿಣಾಮ ಬೀರಬಹುದು. ಹಾಗಾಗಿ ನ್ಯಾಯಾಧೀಶರ ಪೀಠದ ಮುಖ್ಯಸ್ಥರಾಗಿರುವ ಸಿಜೆಐ ಎಸ್​ಎ ಬೊಬ್ಡೆ ಅವರ ನಿವೃತ್ತಿಯ ಸಮಯದಲ್ಲಿ ಅಜಮ್​ಘರ್​ ಗ್ಯಾಂಸ್ಟರ್​ ದರೋಡೆಕೋರ ಅರುಣ್ ಯಾದವ್​ಗೆ ಅಲಹಾಬಾದ್​ ಹೈಕೋರ್ಟ್​ ನೀಡಿದ್ದ ಜಾಮೀನನ್ನು ರದ್ದುಪಡಿಸಿದ್ದಾರೆ. 15 ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳನ್ನು ಎದುರಿಸಿದ ಯಾದವ್​ ಸಿಂಗ್​ ಅವರ ಜಾಮೀನನ್ನು ಪ್ರಶ್ನಿಸಿದೆ.

64 ಕ್ರಿಮಿನಲ್​ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಒಳಗಾದ ವ್ಯಕ್ತಿಯ ಪ್ರಕರಣವನ್ನು ಉಲ್ಲೇಖಿಸಲಾಗಿದೆ. ಕೊಲೆ, ದೌರ್ಜನ್ಯ, ಕ್ರಿಮಿನಲ್​ ಬೆದರಿಕೆ ಸುಲಿಗೆ ಮತ್ತು ದರೋಡೆಕೋರ ಕಾಯ್ದೆಯಡಿ, ಒಬ್ಬ ವ್ಯಕ್ತಿ 64 ಕೇಸ್​ ಹಾಗೂ ದರೋಡೆ ಕೋರನಾಗಿರುತ್ತಾನೆ. ಆತ ಜಾಮೀನು ಸಿಕ್ಕಿದ ನಂತರ ಹೊರ ಬಂದಾಗ 8 ಪೊಲೀಸರನ್ನು ಕೊಲೆ ಮಾಡುತ್ತಾನೆ ಎಂಬ ಪ್ರಕರಣವನ್ನು ಎಸ್​ಸಿ ನೆನಪಿಸಿಕೊಂಡು, ಪೊಲೀಸರು ಕೊಲ್ಲಲ್ಪಟ್ಟಿದ್ದಾರೆಂದು ಅರೋಪಿಸಲಾಗಿದೆ ಎಂಬುದನ್ನು ನ್ಯಾಯಪೀಠ ಗಮನಿಸಿದೆ.

ಹೆಚ್ಚು ಇಂತಹ ಪ್ರಕರಣಗಳನ್ನು ಕೂಲಂಕಷವಾಗಿ ಪರಿಹರಿಸಬೇಕು ಕೋರ್ಟ್​ ಅವಶ್ಯವಾಗಿ ಇಂತಹ ಹಿನ್ನೆಲೆಯಿರುವಾಗ ಜಾಮೀನಿನ ಅವಧಿಯನ್ನು ವಿಸ್ತರಿಸಬಾರದು. ಇಂತಹ ದರೋಡೆಕೋರರಿಗೆ ಜಾಮೀನು ನೀಡುವುದರಿಂದ ತೊಂದರೆಯಾಗುವ ಸಾಧ್ಯತೆಗಳು ಹೆಚ್ಚು. ಹಾಗೂ ಸಾಕ್ಷಿದಾರರ ಸಾಕ್ಷಿಗಳ ಪ್ರಭಾವದಿಂದಾಗಿ ನ್ಯಾಯ ನೀಡುವಲ್ಲಿ ವಿಫಲವಾಗಬಹುದು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಇದನ್ನೂ ಓದಿ: ಕೊವಿಡ್ ನಿರ್ವಹಣೆಯ ಸ್ವಯಂ ಪ್ರೇರಿತ ವಿಚಾರಣೆಯನ್ನು ಮುಂದೂಡಿದ ಸುಪ್ರೀಂ ಕೋರ್ಟ್​

(Supreme Court Said Bail not Jail norm not for Gangsters)

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?