ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು: ಸುಪ್ರೀಂಕೋರ್ಟ್​

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಕೂಡ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಹಿಂದೂ ಕಾನೂನಿನಲ್ಲಿ ಅನೂರ್ಜಿತ ಸಂಬಂಧದಿಂದ ಜನಿಸಿದ ಮಕ್ಕಳು ಹೆತ್ತವರ ಆಸ್ತಿಯನ್ನು ಪಡೆಯಲು ಅರ್ಹರೇ ಎಂಬ ವಿಷಯಕ್ಕೆ ಸಂಬಂಧಿಸಿದಂತೆ 2011ರ ಅರ್ಜಿಯ ಮೇಲಿನ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಕೈಗೆತ್ತಿಕೊಂಡಿತ್ತು. ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ​ ತಮ್ಮ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು: ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Follow us
|

Updated on: Sep 01, 2023 | 2:56 PM

ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಕೂಡ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಹಿಂದೂ ಕಾನೂನಿನಲ್ಲಿ ಅನೂರ್ಜಿತ ಸಂಬಂಧದಿಂದ ಜನಿಸಿದ ಮಕ್ಕಳು ಹೆತ್ತವರ ಆಸ್ತಿಯನ್ನು ಪಡೆಯಲು ಅರ್ಹರೇ ಎಂಬ ವಿಷಯಕ್ಕೆ ಸಂಬಂಧಿಸಿದಂತೆ 2011ರ ಅರ್ಜಿಯ ಮೇಲಿನ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಕೈಗೆತ್ತಿಕೊಂಡಿತ್ತು. ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ​ ತಮ್ಮ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಕಾನೂನು ಸಮ್ಮತ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 16(3)ರಲ್ಲಿ ತಮ್ಮ ಪೋಷಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೇ ಹಕ್ಕಿದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿತ್ತು.

ಮಾನ್ಯವಾದ ಅಥವಾ ಅಮಾನ್ಯವಾದ ಯಾವುದೇ ವಿವಾಹದ ನಂತರ ಜನಿಸಿದ ಮಗು ಮಾತ್ರ ತನ್ನ ಹೆತ್ತವರ ಆಸ್ತಿ ಮೇಲೆ ಹಕ್ಕು ಇರುತ್ತದೆ, ಬೇರೆ ಯಾರಿಗೂ ಇಲ್ಲ ಎಂಬುದು ನಿಬಂಧನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಂತಹ ಮಕ್ಕಳಿಗೆ ಆಸ್ತಿಯಲ್ಲಿ ಯಾವುದೇ ಪಾಲಿಲ್ಲ ಎನ್ನುವ ಉನ್ನತ ನ್ಯಾಯಾಲಯದ ಹಿಂದಿನ ಉಲ್ಲೇಖಗಳನ್ನು ನ್ಯಾಯಪೀಠ ಒಪ್ಪಲಿಲ್ಲ.

ಮತ್ತಷ್ಟು ಓದಿ: ತ್ರಿಪುರಾ: ವಿವಾಹೇತರ ಸಂಬಂಧ ಆರೋಪ; ಜೋಡಿಯನ್ನು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

ನಮ್ಮನ್ನೂ ಸೇರಿದಂತೆ ಸಮಾಜದಲ್ಲಿ ನ್ಯಾಯಾ ವ್ಯವಸ್ಥೆಯ ಸಾಮಾಜಿಕ ನಿಯಮಗಳು ದಿನಕಳೆದಂತೆ ಮದಲಾಗುತ್ತಿರುವುದರಿಂದ ಹಿಂದೆ ಕಾನೂನು ಬಾಹಿರ ಎನಿಸಿಕೊಂಡಿರುವುದು ಇಂದು ನ್ಯಾಯಸಮ್ಮತವಾಗಬಹುದು. ಅನೂರ್ಜಿತ ವಿವಾಹ ಸಂಬಂಧದಲ್ಲಿ ಮಹಿಳೆ ಮತ್ತು ಪುರುಷ ಗಂಡ ಮತ್ತು ಹೆಂಡತಿಯ ಸ್ಥಾನಮಾನವನ್ನು ಹೊಂದಿರುವುದಿಲ್ಲ. ಶಾಸನದ ಪ್ರಕಾರ ಅನೂರ್ಜಿತ ವಿವಾಹದಲ್ಲಿ ಗಂಡ ಹಾಗೂ ಹೆಂಡತಿಗೆ ಸ್ಥಾನಮಾನವಿದೆ.

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ