AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಗಿಫ್ಟ್: ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು!

ನವದೆಹಲಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಭಾರತದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎನ್ನುವ ಐತಿಹಾಸಿಕ ತೀರ್ಪು ನೀಡುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಸ್ಪೆಷಲ್ ಗಿಫ್ಟ್ ನೀಡಿದೆ. ಹೌದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕು ಇದೆ. ಪೋಷಕರು ಮೃತಪಟ್ಟಿದ್ದರೂ ಅವರಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹಿಂದೂ ಉತ್ತರಾಧಿಕಾರಿ ಕಾಯ್ದೆ ಬಗ್ಗೆ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿರುವ ನ್ಯಾಯಾಲಯ, ಈ ಕಾಯ್ದೆ ಜಾರಿಗೂ […]

ಸುಪ್ರೀಂ ಗಿಫ್ಟ್: ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು!
Guru
| Updated By: ಸಾಧು ಶ್ರೀನಾಥ್​|

Updated on: Aug 11, 2020 | 2:40 PM

Share

ನವದೆಹಲಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಭಾರತದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎನ್ನುವ ಐತಿಹಾಸಿಕ ತೀರ್ಪು ನೀಡುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಸ್ಪೆಷಲ್ ಗಿಫ್ಟ್ ನೀಡಿದೆ.

ಹೌದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕು ಇದೆ. ಪೋಷಕರು ಮೃತಪಟ್ಟಿದ್ದರೂ ಅವರಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹಿಂದೂ ಉತ್ತರಾಧಿಕಾರಿ ಕಾಯ್ದೆ ಬಗ್ಗೆ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿರುವ ನ್ಯಾಯಾಲಯ, ಈ ಕಾಯ್ದೆ ಜಾರಿಗೂ ಮುನ್ನವೇ ಪೋಷಕರು ಮೃತಪಟ್ಟಿದ್ದರೂ ಹೆಣ್ಣುಮಕ್ಕಳಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹೇಳಿದೆ. 2005ರ ಸೆಪ್ಟೆಂಬರ್‌ನಲ್ಲಿ ಜಾರಿಯಾಗಿದ್ದ ತಿದ್ದುಪಡಿ ಕಾಯ್ದೆ ಪ್ರಕಾರ ಈಗ ಹೆಣ್ಣು ಮಕ್ಕಳು ಕೂಡಾ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕುದಾರರಾಗುತ್ತಾರೆ.

ತೀರ್ಪು ನೀಡುವಾಗ ಹೆಣ್ಣು ಮಕ್ಕಳ ಬಗ್ಗೆ ವಿಶೇಷವಾಗಿ ಉಲ್ಲೇಖ ಮಾಡಿರುವ ನ್ಯಾಯಮೂರ್ತಿ ಮಿಶ್ರಾ, ಮಗಳು ಮಗಳೇ. ಅವಳು ಜೀವನದುದ್ದಕ್ಕೂ ಪ್ರೀತಿಯ ಮಗಳಾಗಿರುತ್ತಾಳೆ ಎಂದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!