AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಗಿಫ್ಟ್: ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು!

ನವದೆಹಲಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಭಾರತದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎನ್ನುವ ಐತಿಹಾಸಿಕ ತೀರ್ಪು ನೀಡುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಸ್ಪೆಷಲ್ ಗಿಫ್ಟ್ ನೀಡಿದೆ. ಹೌದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕು ಇದೆ. ಪೋಷಕರು ಮೃತಪಟ್ಟಿದ್ದರೂ ಅವರಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹಿಂದೂ ಉತ್ತರಾಧಿಕಾರಿ ಕಾಯ್ದೆ ಬಗ್ಗೆ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿರುವ ನ್ಯಾಯಾಲಯ, ಈ ಕಾಯ್ದೆ ಜಾರಿಗೂ […]

ಸುಪ್ರೀಂ ಗಿಫ್ಟ್: ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು!
Guru
| Edited By: |

Updated on: Aug 11, 2020 | 2:40 PM

Share

ನವದೆಹಲಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಭಾರತದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎನ್ನುವ ಐತಿಹಾಸಿಕ ತೀರ್ಪು ನೀಡುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಸ್ಪೆಷಲ್ ಗಿಫ್ಟ್ ನೀಡಿದೆ.

ಹೌದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕು ಇದೆ. ಪೋಷಕರು ಮೃತಪಟ್ಟಿದ್ದರೂ ಅವರಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹಿಂದೂ ಉತ್ತರಾಧಿಕಾರಿ ಕಾಯ್ದೆ ಬಗ್ಗೆ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿರುವ ನ್ಯಾಯಾಲಯ, ಈ ಕಾಯ್ದೆ ಜಾರಿಗೂ ಮುನ್ನವೇ ಪೋಷಕರು ಮೃತಪಟ್ಟಿದ್ದರೂ ಹೆಣ್ಣುಮಕ್ಕಳಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹೇಳಿದೆ. 2005ರ ಸೆಪ್ಟೆಂಬರ್‌ನಲ್ಲಿ ಜಾರಿಯಾಗಿದ್ದ ತಿದ್ದುಪಡಿ ಕಾಯ್ದೆ ಪ್ರಕಾರ ಈಗ ಹೆಣ್ಣು ಮಕ್ಕಳು ಕೂಡಾ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕುದಾರರಾಗುತ್ತಾರೆ.

ತೀರ್ಪು ನೀಡುವಾಗ ಹೆಣ್ಣು ಮಕ್ಕಳ ಬಗ್ಗೆ ವಿಶೇಷವಾಗಿ ಉಲ್ಲೇಖ ಮಾಡಿರುವ ನ್ಯಾಯಮೂರ್ತಿ ಮಿಶ್ರಾ, ಮಗಳು ಮಗಳೇ. ಅವಳು ಜೀವನದುದ್ದಕ್ಕೂ ಪ್ರೀತಿಯ ಮಗಳಾಗಿರುತ್ತಾಳೆ ಎಂದಿದ್ದಾರೆ.

Follow Us
Guru
Guru
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ