AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕ ದ್ವೇಷವು ಧರ್ಮದ ಗಲಾಟೆ ಅಲ್ಲ ಎಂದ ಕೇಂದ್ರ, ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ‘ಸುಪ್ರೀಂ’ ಸೂಚನೆ

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ದಾಳಿಕೋರರ ವಿರುದ್ಧ ಸೂಕ್ತ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವೈಯಕ್ತಿಕ ದ್ವೇಷದ ಗಲಾಟೆಗಳನ್ನು ಧರ್ಮದ ಕಾರಣಕ್ಕಾಗಿ ಆದ ಗಲಾಟೆ ಎನ್ನಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವೈಯಕ್ತಿಕ ದ್ವೇಷವು ಧರ್ಮದ ಗಲಾಟೆ ಅಲ್ಲ ಎಂದ ಕೇಂದ್ರ, ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ‘ಸುಪ್ರೀಂ’ ಸೂಚನೆ
ಸುಪ್ರೀಂಕೋರ್ಟ್
TV9 Web
| Updated By: ಸಾಧು ಶ್ರೀನಾಥ್​|

Updated on: Sep 01, 2022 | 4:36 PM

Share

ನವದೆಹಲಿ: ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ಕೇಂದ್ರ ಗೃಹ ಇಲಾಖೆಗೆ ಸುಪ್ರೀಂಕೋರ್ಟ್​​ ಸೂಚನೆ ನೀಡಿದೆ. ಕ್ರಿಶ್ಚಿಯನ್ ಸಂಸ್ಥೆ, ಪಾದ್ರಿಗಳ ಮೇಲಿನ ನಡೆದ ದಾಳಿ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತಾದ ಮಾಹಿತಿ ಇದಾಗಿದೆ. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, FIR​ ದಾಖಲು, ತನಿಖೆ ಸ್ಥಿತಿಗತಿ, ಬಂಧನದ ವಿವರ, ಚಾರ್ಜ್​ಶೀಟ್ ಸಲ್ಲಿಕೆಯ ವಿವರ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court )​ ಸೂಚಿಸಿದೆ.

ಎರಡು ತಿಂಗಳಲ್ಲಿ ರಾಜ್ಯ ಸರ್ಕಾರಗಳು ಪರಿಶೀಲನಾ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಬೇಕು ಎಂದೂ ಕೋರ್ಟ್ ಸೂಚಿಸಿದೆ‌. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ದಾಳಿಕೋರರ ವಿರುದ್ಧ ಸೂಕ್ತ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವೈಯಕ್ತಿಕ ದ್ವೇಷದ ಗಲಾಟೆಗಳನ್ನು ಧರ್ಮದ ಕಾರಣಕ್ಕಾಗಿ ಆದ ಗಲಾಟೆ ಎನ್ನಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆದರೆ ವಕೀಲ ಕಾಲಿನ್ ಗೋಸಾಲ್ವೆನ್ ಅವರು ಪ್ರಾರ್ಥನಾ ಸಭೆಗಳಿಗೆ ಅಡ್ಡಿ ಮಾಡಲಾಗಿದೆ. ಚರ್ಚ್ ಫಾದರ್ ಗಳ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ 700 ಘಟನೆಗಳು ನಡೆದಿವೆ. ಆರೋಪಿಗಳ ವಿರುದ್ಧ 53 ದೂರು ನೀಡಲಾಗಿದೆ, 23 ಮಂದಿಯನ್ನು ಬಂಧಿಸಲಾಗಿದೆ. ಆದರೆ 510 ಫಾಸ್ಟರ್ ಗಳನ್ನು ಮಾತ್ರವೇ ಬಂಧಿಸಲಾಗಿದೆ ಎಂದು  ಕೋರ್ಟ್ ಗಮನಕ್ಕೆ ತಂದಾಗ ಕೋರ್ಟ್ ಮೇಲಿನ ಸೂಚನೆ ನೀಡಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ