Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕ ದ್ವೇಷವು ಧರ್ಮದ ಗಲಾಟೆ ಅಲ್ಲ ಎಂದ ಕೇಂದ್ರ, ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ‘ಸುಪ್ರೀಂ’ ಸೂಚನೆ

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ದಾಳಿಕೋರರ ವಿರುದ್ಧ ಸೂಕ್ತ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವೈಯಕ್ತಿಕ ದ್ವೇಷದ ಗಲಾಟೆಗಳನ್ನು ಧರ್ಮದ ಕಾರಣಕ್ಕಾಗಿ ಆದ ಗಲಾಟೆ ಎನ್ನಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವೈಯಕ್ತಿಕ ದ್ವೇಷವು ಧರ್ಮದ ಗಲಾಟೆ ಅಲ್ಲ ಎಂದ ಕೇಂದ್ರ, ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ‘ಸುಪ್ರೀಂ’ ಸೂಚನೆ
ಸುಪ್ರೀಂಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 01, 2022 | 4:36 PM

ನವದೆಹಲಿ: ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ಕೇಂದ್ರ ಗೃಹ ಇಲಾಖೆಗೆ ಸುಪ್ರೀಂಕೋರ್ಟ್​​ ಸೂಚನೆ ನೀಡಿದೆ. ಕ್ರಿಶ್ಚಿಯನ್ ಸಂಸ್ಥೆ, ಪಾದ್ರಿಗಳ ಮೇಲಿನ ನಡೆದ ದಾಳಿ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತಾದ ಮಾಹಿತಿ ಇದಾಗಿದೆ. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, FIR​ ದಾಖಲು, ತನಿಖೆ ಸ್ಥಿತಿಗತಿ, ಬಂಧನದ ವಿವರ, ಚಾರ್ಜ್​ಶೀಟ್ ಸಲ್ಲಿಕೆಯ ವಿವರ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court )​ ಸೂಚಿಸಿದೆ.

ಎರಡು ತಿಂಗಳಲ್ಲಿ ರಾಜ್ಯ ಸರ್ಕಾರಗಳು ಪರಿಶೀಲನಾ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಬೇಕು ಎಂದೂ ಕೋರ್ಟ್ ಸೂಚಿಸಿದೆ‌. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ದಾಳಿಕೋರರ ವಿರುದ್ಧ ಸೂಕ್ತ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವೈಯಕ್ತಿಕ ದ್ವೇಷದ ಗಲಾಟೆಗಳನ್ನು ಧರ್ಮದ ಕಾರಣಕ್ಕಾಗಿ ಆದ ಗಲಾಟೆ ಎನ್ನಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆದರೆ ವಕೀಲ ಕಾಲಿನ್ ಗೋಸಾಲ್ವೆನ್ ಅವರು ಪ್ರಾರ್ಥನಾ ಸಭೆಗಳಿಗೆ ಅಡ್ಡಿ ಮಾಡಲಾಗಿದೆ. ಚರ್ಚ್ ಫಾದರ್ ಗಳ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ 700 ಘಟನೆಗಳು ನಡೆದಿವೆ. ಆರೋಪಿಗಳ ವಿರುದ್ಧ 53 ದೂರು ನೀಡಲಾಗಿದೆ, 23 ಮಂದಿಯನ್ನು ಬಂಧಿಸಲಾಗಿದೆ. ಆದರೆ 510 ಫಾಸ್ಟರ್ ಗಳನ್ನು ಮಾತ್ರವೇ ಬಂಧಿಸಲಾಗಿದೆ ಎಂದು  ಕೋರ್ಟ್ ಗಮನಕ್ಕೆ ತಂದಾಗ ಕೋರ್ಟ್ ಮೇಲಿನ ಸೂಚನೆ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್