AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕ ದ್ವೇಷವು ಧರ್ಮದ ಗಲಾಟೆ ಅಲ್ಲ ಎಂದ ಕೇಂದ್ರ, ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ‘ಸುಪ್ರೀಂ’ ಸೂಚನೆ

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ದಾಳಿಕೋರರ ವಿರುದ್ಧ ಸೂಕ್ತ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವೈಯಕ್ತಿಕ ದ್ವೇಷದ ಗಲಾಟೆಗಳನ್ನು ಧರ್ಮದ ಕಾರಣಕ್ಕಾಗಿ ಆದ ಗಲಾಟೆ ಎನ್ನಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವೈಯಕ್ತಿಕ ದ್ವೇಷವು ಧರ್ಮದ ಗಲಾಟೆ ಅಲ್ಲ ಎಂದ ಕೇಂದ್ರ, ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ‘ಸುಪ್ರೀಂ’ ಸೂಚನೆ
ಸುಪ್ರೀಂಕೋರ್ಟ್
TV9 Web
| Edited By: |

Updated on: Sep 01, 2022 | 4:36 PM

Share

ನವದೆಹಲಿ: ಕರ್ನಾಟಕ ಸೇರಿದಂತೆ 7 ರಾಜ್ಯಗಳ ಪರಿಶೀಲನಾ ವರದಿ ಪಡೆಯುವಂತೆ ಕೇಂದ್ರ ಗೃಹ ಇಲಾಖೆಗೆ ಸುಪ್ರೀಂಕೋರ್ಟ್​​ ಸೂಚನೆ ನೀಡಿದೆ. ಕ್ರಿಶ್ಚಿಯನ್ ಸಂಸ್ಥೆ, ಪಾದ್ರಿಗಳ ಮೇಲಿನ ನಡೆದ ದಾಳಿ ಪ್ರಕರಣದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತಾದ ಮಾಹಿತಿ ಇದಾಗಿದೆ. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, FIR​ ದಾಖಲು, ತನಿಖೆ ಸ್ಥಿತಿಗತಿ, ಬಂಧನದ ವಿವರ, ಚಾರ್ಜ್​ಶೀಟ್ ಸಲ್ಲಿಕೆಯ ವಿವರ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court )​ ಸೂಚಿಸಿದೆ.

ಎರಡು ತಿಂಗಳಲ್ಲಿ ರಾಜ್ಯ ಸರ್ಕಾರಗಳು ಪರಿಶೀಲನಾ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಗಡುವು ನಿಗದಿಪಡಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಬೇಕು ಎಂದೂ ಕೋರ್ಟ್ ಸೂಚಿಸಿದೆ‌. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ದಾಳಿಕೋರರ ವಿರುದ್ಧ ಸೂಕ್ತ ಕ್ರಮ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವೈಯಕ್ತಿಕ ದ್ವೇಷದ ಗಲಾಟೆಗಳನ್ನು ಧರ್ಮದ ಕಾರಣಕ್ಕಾಗಿ ಆದ ಗಲಾಟೆ ಎನ್ನಲಾಗದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಆದರೆ ವಕೀಲ ಕಾಲಿನ್ ಗೋಸಾಲ್ವೆನ್ ಅವರು ಪ್ರಾರ್ಥನಾ ಸಭೆಗಳಿಗೆ ಅಡ್ಡಿ ಮಾಡಲಾಗಿದೆ. ಚರ್ಚ್ ಫಾದರ್ ಗಳ ದಾಳಿಯಾಗಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ 700 ಘಟನೆಗಳು ನಡೆದಿವೆ. ಆರೋಪಿಗಳ ವಿರುದ್ಧ 53 ದೂರು ನೀಡಲಾಗಿದೆ, 23 ಮಂದಿಯನ್ನು ಬಂಧಿಸಲಾಗಿದೆ. ಆದರೆ 510 ಫಾಸ್ಟರ್ ಗಳನ್ನು ಮಾತ್ರವೇ ಬಂಧಿಸಲಾಗಿದೆ ಎಂದು  ಕೋರ್ಟ್ ಗಮನಕ್ಕೆ ತಂದಾಗ ಕೋರ್ಟ್ ಮೇಲಿನ ಸೂಚನೆ ನೀಡಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್