AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi surname case: ಇಂದು ಸುಪ್ರೀಂಕೋರ್ಟ್​ನಲ್ಲಿ ರಾಹುಲ್​​​​ ಗಾಂಧಿ ಅರ್ಜಿ ವಿಚಾರಣೆ, ಎಲ್ಲರ ಚಿತ್ತ ಕೋರ್ಟ್​ನತ್ತ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್​​​​ ಗಾಂಧಿ ಭವಿಷ್ಯ ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ ನೆಟ್ಟಿದೆ.

Modi surname case: ಇಂದು ಸುಪ್ರೀಂಕೋರ್ಟ್​ನಲ್ಲಿ ರಾಹುಲ್​​​​ ಗಾಂಧಿ ಅರ್ಜಿ ವಿಚಾರಣೆ, ಎಲ್ಲರ ಚಿತ್ತ ಕೋರ್ಟ್​ನತ್ತ
ರಾಹುಲ್ ಗಾಂಧಿImage Credit source: Hindustan Times
ರಮೇಶ್ ಬಿ. ಜವಳಗೇರಾ
|

Updated on: Jul 21, 2023 | 7:08 AM

Share

ಮುಖ್ಯಾಂಶಗಳು

  • ಇಂದು ರಾಹುಲ್ ಗಾಂಧಿ ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ
  • ರಾಹುಲ್​​​​ ಗಾಂಧಿ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್
  • ಗುಜರಾತ್​ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ

ನವದೆಹಲಿ, (ಜುಲೈ 21): ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್​ನಲ್ಲಿ(Supreme Court) ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್​​​​ ಗಾಂಧಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್​ ನ್ಯಾಯಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂಕೋರ್ಟ್ ಜುಲೈ 21ರಂದು ವಿಚಾರಣೆ ನಡೆಸಲಾಗುವುದು ಎಂದು ದಿನಾಂ ನಿಗದಿ ಮಾಡಿತ್ತು. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದು. ಆದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​​ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್​ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್​ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಜತೆಗೆ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಅಭಿಷೇಕ್ ಮನು ಸಿಂಘ್ವಿ ಸಹ ಮನವಿ ಮಾಡಿಕೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!