AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ರೈತರನ್ನು ದೆಹಲಿ ಗಡಿ ಭಾಗದಿಂದ ತಕ್ಷಣ ತೆರವುಗೊಳಿಸಿ: ಸುಪ್ರೀಂ ಕೋರ್ಟ್​ಗೆ ಅರ್ಜಿ

ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಡಿಸೆಂಬರ್ 16ರಂದು ಕೈಗೆತ್ತಿಕೊಳ್ಳಲಿದೆ. ರಿಷಭ್ ಶರ್ಮಾ ಎಂಬ ಕಾನೂನು ವಿದ್ಯಾರ್ಥಿ ಈ ಅರ್ಜಿ ಸಲ್ಲಿಸಿದ್ದಾರೆ.

Delhi Chalo ರೈತರನ್ನು ದೆಹಲಿ ಗಡಿ ಭಾಗದಿಂದ ತಕ್ಷಣ ತೆರವುಗೊಳಿಸಿ: ಸುಪ್ರೀಂ ಕೋರ್ಟ್​ಗೆ ಅರ್ಜಿ
ಸುಪ್ರೀಂಕೋರ್ಟ್​
guruganesh bhat
| Edited By: |

Updated on: Dec 14, 2020 | 1:31 PM

Share

ದೆಹಲಿ: ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಡಿಸೆಂಬರ್ 16ರಂದು ಕೈಗೆತ್ತಿಕೊಳ್ಳಲಿದೆ.

ರಿಷಭ್ ಶರ್ಮಾ ಎಂಬ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀ ಕೋರ್ಟ್ ಅಂದು ಆಲಿಸಲಿದೆ. ಸದ್ಯ ನ್ಯಾಯಾಲಯದ ವೆಬ್​ಸೈಟ್​ನಲ್ಲಿ ಉಲ್ಲೇಖಿಸಿದಂತೆ ಮುಖ್ಯ ನ್ಯಾಯಾಧೀಶ ಎಸ್ ಎ ಬೋಬ್ಡೆ, ನ್ಯಾಯಾಧೀಶರಾದ ಎ ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಹ್ಮಣ್ಯನ್ ಅವರು ತ್ರಿಸದಸ್ಯ ಪೀಠ ಈ ಅರ್ಜಿಯನ್ನು ಆಲಿಸಲಿದೆ.

ದೆಹಲಿ ಚಲೋ ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗಲಿದೆ. ರಸ್ತೆ ತಡೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣವೊಡ್ಡಿ ರಿಷಭ್ ಶರ್ಮಾ ಸರ್ವೋಚ್ಛ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದರು.

Inside Story ದೆಹಲಿ ಚಲೋ ರೈತ ಚಳವಳಿಯ ಪರ-ವಿರೋಧ ಚರ್ಚೆಯ ತಿರುಳೇನು?

Follow Us
guruganesh bhat
guruganesh bhat
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ