AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. Supreme Court upholds the University Grants Commission's July 6 circular to hold University final year exams. […]

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 28, 2020 | 11:03 AM

Share

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Published On - 11:01 am, Fri, 28 August 20

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?